ಪ್ರಯಾಗರಾಜ ಕುಂಭಮೇಳ 2025
ಸನಾತನ ಪಂಚಾಗ್ 2025 ರ ಪ್ರಕಾಶನ

ಪ್ರಯಾಗರಾಜ್, ಜನವರಿ 30 (ಸುದ್ದಿ.) – ಸನಾತನದ ‘ನಾಮಜಪ ಕೌನಸಾ ಕರೇ’ ಹಿಂದಿ ಭಾಷೆಯ ಗ್ರಂಥ, ಹಾಗೆಯೇ ಸನಾತನ ಪಂಚಾಂಗ 2025 ಅನ್ನು ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮಿಗಳ ಹಸ್ತದಿಂದ ‘ಶ್ರೀ ತ್ರಿದಂಡಿದೇವ ಸೇವಾಶ್ರಮ ಟ್ರಸ್ಟ್’ ಶಿಬಿರದಲ್ಲಿ ಪ್ರಕಾಶನಗೊಳಿಸಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಚೇತನ ರಾಜಹಂಸ ಉಪಸ್ಥಿತರಿದ್ದರು.

ಶ್ರೀ. ಚೇತನ ರಾಜಹಂಸ ಇವರು ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿ ಅವರಿಗೆ ಈ ಗ್ರಂಥದ ಬಗ್ಗೆ, ಹಾಗೆಯೇ ಸನಾತನ ಸಂಸ್ಥೆಯ ಕಾರ್ಯ ಮತ್ತು ಆಶ್ರಮದ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಈ ಬಗ್ಗೆ ಮಹಾರಾಜರು ಗೋವಾದ ಸನಾತನದ ಆಶ್ರಮಕ್ಕೆ ಭೇಟಿ ನೀಡುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ವಾಮೀಜಿಯವರು ಶ್ರೀ. ಚೇತನ ರಾಜಹಂಸ ಅವರ ಸತ್ಕಾರ ಮಾಡಿದರು.
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”
ಭೋಜಶಾಲೆಯ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯದ ತೀರ್ಪಿಗೆ ತಡೆ ನೀಡಲು ಸರ್ವೋಚ್ಚ ನ್ಯಾಯಾಲಯದ ನಿರಾಕರಣೆ
ಮೇವು ಹಗರಣ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರಿಗೆ ಮಂಜೂರಾದ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನ ನಿರಾಕರಣೆ
ಭಗವಾನ್ ಜಗನ್ನಾಥರ ರಥಯಾತ್ರೆಗೂ ಮುನ್ನ ಗುಜರಾತ್ನಲ್ಲಿ ೫ ಭಯೋತ್ಪಾದಕರ ಬಂಧನ
ನ್ಯಾಯಾಧೀಶರ ಕುರ್ಚಿಯ ಮೇಲೆ ಮಾಟಮಂತ್ರ ಮಾಡಿದ ಆರೋಪದಡಿ ಮಹಿಳೆಯ ಬಂಧನ