
ಕೊಚ್ಚಿ (ಕೇರಳ) – ಅಕ್ರಮವಾಗಿ ವಾಸಿಸುತ್ತಿದ್ದ ಮತ್ತು ಕೆಲಸ ಮಾಡುತ್ತಿದ್ದ 27 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಲಾಗಿದೆ. ಆವರನ್ನು ಎರ್ನಾಕುಲಂ ಜಿಲ್ಲೆಯ ಉತ್ತರ ಪರವುರು ಪ್ರದೇಶದಿಂದ ಬಂಧಿಸಲಾಯಿತು. ಜನವರಿಯಲ್ಲಿ ಕೇರಳ ಪೊಲೀಸರು ಒಟ್ಟು 34 ಬಾಂಗ್ಲಾದೇಶಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ನಿಡಿದ ಮಾಹಿತಿಯನುಸಾರ, ಬಾಂಗ್ಲಾದೇಶಿ ನುಸುಳುಕೋರರು ಬಂಗಾಳದ ಕಾರ್ಮಿಕರಂತೆ ನಟಿಸುತ್ತಾ ಬೇರೆ ಬೇರೆ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದರು. ಗಡಿ ದಾಟಿದ ನಂತರ, ಅವರು ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ಗಳನ್ನು ಮಾಡಿಕೊಂಡಿದ್ದರು. ಆಧಾರ್ ಕಾರ್ಡ್ಗಳನ್ನು ಮಾಡಿದವರನ್ನು ಪೊಲೀಸರು ಈಗ ಹುಡುಕುತ್ತಿದ್ದಾರೆ.
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!