
ಕೊಚ್ಚಿ (ಕೇರಳ) – ಅಕ್ರಮವಾಗಿ ವಾಸಿಸುತ್ತಿದ್ದ ಮತ್ತು ಕೆಲಸ ಮಾಡುತ್ತಿದ್ದ 27 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಲಾಗಿದೆ. ಆವರನ್ನು ಎರ್ನಾಕುಲಂ ಜಿಲ್ಲೆಯ ಉತ್ತರ ಪರವುರು ಪ್ರದೇಶದಿಂದ ಬಂಧಿಸಲಾಯಿತು. ಜನವರಿಯಲ್ಲಿ ಕೇರಳ ಪೊಲೀಸರು ಒಟ್ಟು 34 ಬಾಂಗ್ಲಾದೇಶಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ನಿಡಿದ ಮಾಹಿತಿಯನುಸಾರ, ಬಾಂಗ್ಲಾದೇಶಿ ನುಸುಳುಕೋರರು ಬಂಗಾಳದ ಕಾರ್ಮಿಕರಂತೆ ನಟಿಸುತ್ತಾ ಬೇರೆ ಬೇರೆ ಸ್ಥಳಗಳಲ್ಲಿ ಕೆಲಸ ಮಾಡುತ್ತಿದ್ದರು. ಗಡಿ ದಾಟಿದ ನಂತರ, ಅವರು ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ಗಳನ್ನು ಮಾಡಿಕೊಂಡಿದ್ದರು. ಆಧಾರ್ ಕಾರ್ಡ್ಗಳನ್ನು ಮಾಡಿದವರನ್ನು ಪೊಲೀಸರು ಈಗ ಹುಡುಕುತ್ತಿದ್ದಾರೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !