
ಬೆಂಗಳೂರು – ಬೆಂಗಳೂರಿನ ‘ಸೀಬರ್ಡ್ ಟ್ರಾನ್ಸ್ಪೋರ್ಟ್’ನ ಮಾಲೀಕ ಶ್ರೀ. ನಾಗರಾಜ ಇವರು ಕಳೆದ ಅನೇಕ ವರ್ಷಗಳಿಂದ ಸನಾತನ ಸಂಸ್ಥೆಯ ಕಾರ್ಯಕ್ಕೆ ಸಹಕಾರ ಮಾಡುತ್ತಿದ್ದಾರೆ. ಅದಕ್ಕಾಗಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸಂತ ಪೂ. ರಮಾನಂದ ಗೌಡ ಇವರು ಶ್ರೀ. ನಾಗರಾಜ ಇವರನ್ನು ಬೆಂಗಳೂರಿನಲ್ಲಿ ಸತ್ಕಾರ ಮಾಡಿದರು. ಪೂ ರಮಾನಂದ ಗೌಡ ಇವರು ಈ ಸಂದರ್ಭದಲ್ಲಿ ಮಾತನಾಡುತ್ತಾ, ‘ಸನಾತನ ಸಂಸ್ಥೆಯು ನಿಸ್ವಾರ್ಥವಾಗಿ ಅಧ್ಯಾತ್ಮ ಪ್ರಸಾರ, ಅಧ್ಯಾತ್ಮದ ವಿಷಯದಲ್ಲಿ ಸಂಶೋಧನೆ, ಸಮಾಜವನ್ನು ಅಧ್ಯಾತ್ಮದ ಕಡೆಗೆ ಹೊರಳಿಸುವ ಅಮೂಲ್ಯ ಕಾರ್ಯ ಮಾಡುತ್ತಿದೆ. ಸಂಸ್ಥೆಯ ಮಾರ್ಗದರ್ಶನ ಅಡಿಯಲ್ಲಿ ಸಾಧನೆಯ ಮಾಡುವ ಮತ್ತು ಸನಾತನ ಧರ್ಮ ಪ್ರಚಾರಕಾರ್ಯಕ್ಕೆ ಸಹಾಯ ಮಾಡುವ ಸಾವಿರಾರು ಸಾಧಕರು, ಸನಾತನದ ಹಿತಚಿಂತಕರು ಸಾಧನೆಯಲ್ಲಿ ಪ್ರಗತಿಯನ್ನು ಮಾಡಿಕೊಂಡಿದ್ದಾರೆ. ಅದಕ್ಕಾಗಿ ಶ್ರೀ. ನಾಗರಾಜರವರ ಸಹಕಾರವು ನಿಜವಾಗಿಯೂ ಆದರ್ಶವಾಗಿದೆ,’ ಎಂದರು. ಈ ಸಂದರ್ಭದಲ್ಲಿ ಬೆಂಗಳೂರಿನ ಉದ್ಯಮಿ ಶ್ರೀ. ಅರುಣ ಗೌಡರ್ ಇವರು ಉಪಸ್ಥಿತರಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !