ಪ್ರಯಾಗರಾಜ್ ಕುಂಭಮೇಳ 2025

ಪ್ರಯಾಗರಾಜ್, ಫೆಬ್ರವರಿ 1 (ಸುದ್ದಿ) – ಫೆಬ್ರವರಿ 1 ರಂದು, ಪ್ರಯಾಗರಾಜ್ ಕುಂಭ ಕ್ಷೇತ್ರದಲ್ಲಿ, ಜಗದ್ಗುರು ರಾಮಾನಂದಾಚಾರ್ಯ ಸ್ವಾಮಿ ರಾಜೇಶ್ವರ ಮಾಉಲಿ ಸರಕಾರ್ ಅವರ ಶ್ರೀ ರುಕ್ಮಿಣಿ ವಿದರ್ಭ ಪೀಠದಿಂದ ಆಯೋಜಿಸಲಾಗಿದ್ದ ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿ ಮತ್ತು ದೇವಾಲಯ ನಿರ್ಮಾಣ ಮಹಾಸಂವಾದ ಕಾರ್ಯಕ್ರಮದಲ್ಲಿ, ಜಗದ್ಗುರು ಶಂಕಾರಾಚಾರ್ಯರು, ಅನೇಕ ಸಂತರು-ಮಹಂತರು, ಮಹಾಮಂಡಲೇಶ್ವರರು ಶ್ರೀ ಕೃಷ್ಣ ಜನ್ಮಭೂಮಿ ಮುಕ್ತಿಗಾಗಿ ಸಂಘಟಿತರಾಗಿ ಹೋರಾಡಲು ನಿರ್ಧರಿಸಿದರು. ಎಲ್ಲಾ ಸಂತರು, ಮಹಂತರು ಮತ್ತು ಮಹಾಮಂಡಲೇಶ್ವರರು ಶ್ರೀ ಕೃಷ್ಣ ಜನ್ಮಭೂಮಿಯ ಮುಕ್ತಿಗಾಗಿ ಕಾನೂನು ಹೋರಾಟಕ್ಕೆ ತಮ್ಮ ಬೆಂಬಲವನ್ನು ಘೋಷಿಸಿದರು ಮತ್ತು ಈ ಹೋರಾಟವನ್ನು ವಿರೋಧಿಸುವ ಜಾತ್ಯತೀತರಿಗೆ ಅವರದೇ ಆದ ಭಾಷೆಯಲ್ಲಿ ‘ಪ್ರತ್ಯುತ್ತರ’ ನೀಡಲು ನಿರ್ಧರಿಸಿದರು. ಎಲ್ಲಾ ಸಂತರು, ಮಹಂತರು ಮಹಾಮಂಡಲೇಶ್ವರರು ಮತ್ತು ಎಲ್ಲಾ ಭಕ್ತರು ತಮ್ಮ ಜಾತಿ ಮತ್ತು ಧರ್ಮವನ್ನು ಮರೆತು ಈ ಹೋರಾಟದಲ್ಲಿ ಭಾಗವಹಿಸಿ ಈ ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ