
ಪ್ರಯಾಗರಾಜ್ – ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಇಸ್ಕಾನ ನ ಮುಖ್ಯಸ್ಥ ಶ್ರೀ ಗೌರಂಗ ದಾಸ್ ಅವರನ್ನು ಇತ್ತೀಚೆಗೆ ಭೇಟಿಯಾದರು. ಈ ಸಂದರ್ಭದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಶ್ರೀ ಗೌರಂಗ ದಾಸ್ ಅವರನ್ನು ಗೋವಾದಲ್ಲಿ ಬರುವ ಜೂನ್ ತಿಂಗಳಲ್ಲಿ ನಡೆಯುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನಕ್ಕೆ ಬರುವಂತೆ ಆಮಂತ್ರಣ ನೀಡಿದರು.

ಇದರ ಜೊತೆಗೆ ಸದ್ಗುರು ಡಾ. ಪಿಂಗಳೆ ಅವರು ಶ್ರೀ ಗೌರಂಗದಾಸ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮಾಡುತ್ತಿರುವ ಸಮಾಜ, ರಾಷ್ಟ್ರ ಮತ್ತು ಧರ್ಮ ಹಾಗೆಯೇ ಹಿಂದೂ ರಾಷ್ಟ್ರಕ್ಕಾಗಿ ಮಾಡುತ್ತಿರುವ ಕಾರ್ಯದ ಮಾಹಿತಿಯನ್ನು ಸವಿಸ್ತಾರವಾಗಿ ತಿಳಿಸಿದರು. ಶ್ರೀ ಗೌರಂಗ ದಾಸ್ ಅವರು ಸಮಿತಿಯ ಸಾಧಕರು ಹಿಂದುತ್ವದ ಕಾರ್ಯಕ್ಕೆ ಸಾಧನೆಯನ್ನು ಸೇರಿಸಿರುವುದನ್ನು ಶ್ಲಾಘಿಸಿದರು ಮತ್ತು ‘ಇದುವೇ ಅಪೇಕ್ಷಿತವಾಗಿದೆ’ ಎಂದು ಹೇಳಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ