
ಪ್ರಯಾಗರಾಜ್ – ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಇಸ್ಕಾನ ನ ಮುಖ್ಯಸ್ಥ ಶ್ರೀ ಗೌರಂಗ ದಾಸ್ ಅವರನ್ನು ಇತ್ತೀಚೆಗೆ ಭೇಟಿಯಾದರು. ಈ ಸಂದರ್ಭದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಶ್ರೀ ಗೌರಂಗ ದಾಸ್ ಅವರನ್ನು ಗೋವಾದಲ್ಲಿ ಬರುವ ಜೂನ್ ತಿಂಗಳಲ್ಲಿ ನಡೆಯುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನಕ್ಕೆ ಬರುವಂತೆ ಆಮಂತ್ರಣ ನೀಡಿದರು.

ಇದರ ಜೊತೆಗೆ ಸದ್ಗುರು ಡಾ. ಪಿಂಗಳೆ ಅವರು ಶ್ರೀ ಗೌರಂಗದಾಸ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮಾಡುತ್ತಿರುವ ಸಮಾಜ, ರಾಷ್ಟ್ರ ಮತ್ತು ಧರ್ಮ ಹಾಗೆಯೇ ಹಿಂದೂ ರಾಷ್ಟ್ರಕ್ಕಾಗಿ ಮಾಡುತ್ತಿರುವ ಕಾರ್ಯದ ಮಾಹಿತಿಯನ್ನು ಸವಿಸ್ತಾರವಾಗಿ ತಿಳಿಸಿದರು. ಶ್ರೀ ಗೌರಂಗ ದಾಸ್ ಅವರು ಸಮಿತಿಯ ಸಾಧಕರು ಹಿಂದುತ್ವದ ಕಾರ್ಯಕ್ಕೆ ಸಾಧನೆಯನ್ನು ಸೇರಿಸಿರುವುದನ್ನು ಶ್ಲಾಘಿಸಿದರು ಮತ್ತು ‘ಇದುವೇ ಅಪೇಕ್ಷಿತವಾಗಿದೆ’ ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ