
ಪ್ರಯಾಗರಾಜ್ – ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಇಸ್ಕಾನ ನ ಮುಖ್ಯಸ್ಥ ಶ್ರೀ ಗೌರಂಗ ದಾಸ್ ಅವರನ್ನು ಇತ್ತೀಚೆಗೆ ಭೇಟಿಯಾದರು. ಈ ಸಂದರ್ಭದಲ್ಲಿ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಶ್ರೀ ಗೌರಂಗ ದಾಸ್ ಅವರನ್ನು ಗೋವಾದಲ್ಲಿ ಬರುವ ಜೂನ್ ತಿಂಗಳಲ್ಲಿ ನಡೆಯುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನಕ್ಕೆ ಬರುವಂತೆ ಆಮಂತ್ರಣ ನೀಡಿದರು.

ಇದರ ಜೊತೆಗೆ ಸದ್ಗುರು ಡಾ. ಪಿಂಗಳೆ ಅವರು ಶ್ರೀ ಗೌರಂಗದಾಸ್ ಅವರಿಗೆ ಹಿಂದೂ ಜನಜಾಗೃತಿ ಸಮಿತಿ ಮಾಡುತ್ತಿರುವ ಸಮಾಜ, ರಾಷ್ಟ್ರ ಮತ್ತು ಧರ್ಮ ಹಾಗೆಯೇ ಹಿಂದೂ ರಾಷ್ಟ್ರಕ್ಕಾಗಿ ಮಾಡುತ್ತಿರುವ ಕಾರ್ಯದ ಮಾಹಿತಿಯನ್ನು ಸವಿಸ್ತಾರವಾಗಿ ತಿಳಿಸಿದರು. ಶ್ರೀ ಗೌರಂಗ ದಾಸ್ ಅವರು ಸಮಿತಿಯ ಸಾಧಕರು ಹಿಂದುತ್ವದ ಕಾರ್ಯಕ್ಕೆ ಸಾಧನೆಯನ್ನು ಸೇರಿಸಿರುವುದನ್ನು ಶ್ಲಾಘಿಸಿದರು ಮತ್ತು ‘ಇದುವೇ ಅಪೇಕ್ಷಿತವಾಗಿದೆ’ ಎಂದು ಹೇಳಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!