ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ್ – ಶ್ರೀಮದ್ ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿಯವರು ಹಿಂದೂ ಜನಜಾಗೃತಿ ಸಮಿತಿಯ ಸಮಾಜ, ರಾಷ್ಟ್ರ ಮತ್ತು ಧರ್ಮದ ಬಗ್ಗೆ ಮತ್ತು ಹಿಂದೂ ರಾಷ್ಟ್ರದ ಕಾರ್ಯದ ಬಗ್ಗೆ ತಿಳಿದುಕೊಂಡ ನಂತರ ಪ್ರಭಾವಿತರಾದರು. ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು ಡಾ. ಚಾರುದತ್ತ ಪಿಂಗಳೆ ಅವರು ಇತ್ತೀಚೆಗೆ ಶ್ರೀಮದ್ ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿ ಅವರನ್ನು ಭೇಟಿಯಾಗಿ ಸಮಿತಿಯ ಕಾರ್ಯಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು ಹಾಗೆಯೇ ಗೋವಾದಲ್ಲಿ ನಡೆಯಲಿರುವ ಅಖಿಲ ಭಾರತ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ಭಾಗವಹಿಸುವಂತೆ ಆಹ್ವಾನಿಸಿದರು.
ಶ್ರೀಮದ್ ಜಗದ್ಗುರು ವಿದ್ಯಾಭಾಸ್ಕರಜಿ ಸ್ವಾಮೀಜಿ ಕೂಡ ಸಮಾವೇಶದಲ್ಲಿ ಭಾಗವಹಿಸುವೆವು ಎಂದು ಹೇಳಿದರು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್ಗಢ ರಾಜ್ಯಗಳ ಸಂಘಟಕ ಶ್ರೀ. ಸುನೀಲ್ ಘನವಟ್ ಉಪಸ್ಥಿತರಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ