
ಪ್ರಯಾಗರಾಜ, ಫೆಬ್ರವರಿ ೧ (ವಾರ್ತೆ) – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ ಮೂಲಕ ಕುಂಭ ಕ್ಷೇತ್ರಕ್ಕೆ ಬರುವ ಎಲ್ಲಾ ಮಾರ್ಗಗಳನ್ನು ಪರಿಶೀಲಿಸಿದರು. ಅವರು ವಸಂತ ಪಂಚಮಿಯಂದು ಸ್ನಾನ ಮಾಡುವ ಸಿದ್ಧತೆಯ ವರದಿಯನ್ನು ತೆಗೆದುಕೊಂಡರು. ‘ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಭಕ್ತರಿಗೆ ಕುಂಭ ಕ್ಷೇತ್ರಕ್ಕೆ ಬರಲು ಏನಾದರೂ ತೊಂದರೆ ಆಗುತ್ತಿದೆಯೇ?’, ಎಮಬ ವಿಷಯಗಳ ಬಗ್ಗೆ ತಿಳಿದುಕೊಂಡರು. ವೈಮಾನಿಕ ಸಮೀಕ್ಷೆಯ ನಂತರ, ಯೋಗಿ ಆದಿತ್ಯನಾಥ್ ಅವರು ಸಂಗಮ ನದಿಯನ್ನು ವೀಕ್ಷಿಸಿ ಅಮೃತ ಸ್ನಾನವನ್ನೂ ಮಾಡಿದರು.
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation