
ಮೊರಾದಾಬಾದ್ (ಉತ್ತರ ಪ್ರದೇಶ) – ಹಿಂದೂ ದೇವತೆಗಳು, ಸಂತರು ಮತ್ತು ಮಹಾಕುಂಭಮೇಳವನ್ನು ನಿಂದಿಸಿದ ನಿರ್ದೆಶ ಸಿಂಗ್ ಅಲಿಯಾಸ್ ದೀದಿಯನ್ನು ನೋಯ್ಡಾದಿಂದ ಬಂಧಿಸಲಾಯಿತು. ಪ್ರಮೋದ್ ಸೈನಿ ನೀಡಿದ ದೂರಿನ ಮೇರೆಗೆ ಸಿಂಗ್ ವಿರುದ್ಧ ಮಜೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಕೀಲೆ ಅಮಿತಾ ಸಚ್ದೇವ ಅವರು ದೆಹಲಿ ಪೊಲೀಸರ ಸೈಬರ್ ವಿಭಾಗಕ್ಕೆ ದೂರು ನೀಡಿದ್ದರು. ಆಕೆಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿದ್ದಾಗ, ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು, ಮತ್ತು ನ್ಯಾಯಾಲಯವು ಪೊಲೀಸರಿಗೆ ಪ್ರಕರಣ ದಾಖಲಿಸಲು ಆದೇಶಿಸಿತು. (ಹಿಂದುದ್ರೋಹಿ ಮತ್ತು ಹಿಂದೂ ದ್ವೇಷಿಗಳ ವಿರುದ್ಧ ಪ್ರಕರಣ ದಾಖಲಿಸಲು ಹಿಂದುತ್ವನಿಷ್ಠರು ನ್ಯಾಯಾಲಯದ ಬಾಗಿಲು ತಟ್ಟಬೇಕಾಗಿರುವುದು ಖೇದಕರ ಸಂಗತಿ! – ಸಂಪಾದಕರು)
🚨 Nirdesh Singh, who insulted Hindu deities & Maha Kumbh Mela, arrested by UP Police after a devout Hindu’s complaint.
Meanwhile, Advocate @SachdevaAmita‘s complaint to Delhi Police’s Cyber Branch saw no action until the court intervened! ⚖
Why must devout Hindus fight legal… https://t.co/jrZx5enznb pic.twitter.com/zDLuVUnM99
— Sanatan Prabhat (@SanatanPrabhat) February 1, 2025
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath