ಪ್ರಯಾಗರಾಜ ಕುಂಭಮೇಳ 2025
ಗುರುತನ್ನು ಮರೆಮಾಚಿ ಅಂಗಡಿಗಳನ್ನು ನಡೆಸುತ್ತಿದ್ದಾರೆ !

ಪ್ರಯಾಗರಾಜ, ಫೆಬ್ರವರಿ 3 (ಸುದ್ದಿ.) – ‘ಉಗುಳುವ ಜಿಹಾದ್’, ‘ಆಹಾರದಲ್ಲಿ ಮೂತ್ರ ವಿಸರ್ಜನೆ’, `ಹಿಂದೂ ಹುಡುಗಿಯರನ್ನು ಪ್ರೇಮದಜಾಲದಲ್ಲಿ ಸಿಲುಕಿಸಿ ವಂಚಿಸಿ ಲವ್ ಜಿಹಾದ ಮಾಡುವುದು’ ಮುಂತಾದ ಕಾರಣಗಳಿಂದಾಗಿ ಮಹಾಕುಂಭ ಮೇಳದಲ್ಲಿ ಮುಸ್ಲಿಂ ಅಂಗಡಿಗಳಿಗೆ ಅನುಮತಿಸಬಾರದು ಎಂದು ಕೆಲವು ಸಂತರು ಒತ್ತಾಯಿಸಿದ್ದರು. ಈ ಕರೆಯ ಹೊರತಾಗಿಯೂ, ಮಹಾಕುಂಭ ಮೇಳದಲ್ಲಿ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅನೇಕ ಮುಸ್ಲಿಮರು ಮಹಾಕುಂಭಮೇಳದಲ್ಲಿ ಅಂಗಡಿಗಳನ್ನು ಸಹ ಇಟ್ಟಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ನಂತರ, ದೈನಿಕ ‘ಸನಾತನ ಪ್ರಭಾತ’ದ ಪ್ರತಿನಿಧಿಯೊಬ್ಬರು ಇದನ್ನು ದೃಢಪಡಿಸಿದ್ದಾರೆ.
ಮಹಾಕುಂಭಮೇಳದಲ್ಲಿ ತಾವು ಮುಸ್ಲಿಮರು ಎಂದು ತಮ್ಮ ಗುರುತನ್ನು ತೋರಿಸದೆ ಅನೇಕ ಮುಸಲ್ಮಾನರು ಅಂಗಡಿಗಳನ್ನು ನಡೆಸುತ್ತಿದ್ದಾರೆ. ಪಾಪ್ಕಾರ್ನ್, ಭೇಲ್, ಭಜಿ ಮುಂತಾದ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಸ್ಥಾಪಿಸಿದ್ದಾರೆ. ಅನೇಕ ಸ್ಥಳಗಳಲ್ಲಿ, ಮುಸ್ಲಿಂ ಯುವಕರು ಒಟ್ಟಿಗೆ ವಾಸಿಸುತ್ತಿದ್ದಾರೆ ಮತ್ತು ಒಂದೇ ಪ್ರದೇಶದಲ್ಲಿ ಅಂಗಡಿಗಳನ್ನು ನಡೆಸುತ್ತಿದ್ದಾರೆ. ಪ್ರತ್ಯಕ್ಷ ಕುಂಭ ಪ್ರದೇಶದ ವಿವಿಧ ಸೆಕ್ಟರಗಳಲ್ಲಿ ಮುಸ್ಲಿಮರು ಈ ರೀತಿಯ ಅಂಗಡಿಗಳನ್ನು ನಡೆಸುತ್ತಿದ್ದಾರೆ. ‘ಗೂಗಲ್ ಪೇ’ ಮೂಲಕ ಹಣ ಪಾವತಿಸುವಾಗ ಕೆಲವು ಮುಸ್ಲಿಂ ಅಂಗಡಿಯವರ ಗುರುತುಗಳು ಬಹಿರಂಗಗೊಂಡಿವೆ. ಕೆಲವು ಮುಸ್ಲಿಮರು ತಮ್ಮದೇ ಆದ ಅಂಗಡಿಗಳನ್ನು ತೆರೆದು ಅವುಗಳನ್ನು ನಡೆಸಲು ಹಿಂದೂಗಳನ್ನು ನೇಮಿಸಿಕೊಂಡಿದ್ದಾರೆ. ಕುಂಭಮೇಳದಲ್ಲಿ ವಿವಿಧ ಸೆಕ್ಟರಗಳಲ್ಲಿ ಮುಸ್ಲಿಮರು ಅಂಗಡಿಗಳನ್ನು ಸ್ಥಾಪಿಸಿದ್ದಾರೆ.
ಸಂಪಾದಕೀಯ ನಿಲುವು
|
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !