
ಕರ್ಣಾವತಿ (ಗುಜರಾತ) – ಗುಜರಾತ ರಾಜ್ಯಕ್ಕಾಗಿ ಸಮಾನ ನಾಗರಿಕ ಕಾನೂನು ಸಿದ್ಧಗೊಳಿಸಿ ಅದನ್ನು ಜಾರಿಗೊಳಿಸುವುದಕ್ಕಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ರಂಜನ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ೫ ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ೪೫ ದಿನಗಳಲ್ಲಿ ರಾಜ್ಯ ಸರಕಾರಕ್ಕೆ ತನ್ನ ವರದಿ ನೀಡಲಿದೆ, ಈ ವರದಿಯ ಆಧಾರದಲ್ಲಿ ಗುಜರಾತ ಸರಕಾರವು ನಿರ್ಣಯ ತೆಗೆದುಕೊಳ್ಳಲಿದೆ ಅಲ್ಲಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮಾಹಿತಿ ನೀಡಿದರು. ಉತ್ತರಾಖಂಡ ರಾಜ್ಯವು ಸಮಾನ ನಾಗರಿಕ ಕಾನೂನು ಜಾರಿಗೊಳಿಸಿದ ಸ್ವತಂತ್ರ ಭಾರತದ ಮೊಟ್ಟ ಮೊದಲು ರಾಜ್ಯವಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ