
ಕರ್ಣಾವತಿ (ಗುಜರಾತ) – ಗುಜರಾತ ರಾಜ್ಯಕ್ಕಾಗಿ ಸಮಾನ ನಾಗರಿಕ ಕಾನೂನು ಸಿದ್ಧಗೊಳಿಸಿ ಅದನ್ನು ಜಾರಿಗೊಳಿಸುವುದಕ್ಕಾಗಿ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ರಂಜನ ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ೫ ಸದಸ್ಯರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ೪೫ ದಿನಗಳಲ್ಲಿ ರಾಜ್ಯ ಸರಕಾರಕ್ಕೆ ತನ್ನ ವರದಿ ನೀಡಲಿದೆ, ಈ ವರದಿಯ ಆಧಾರದಲ್ಲಿ ಗುಜರಾತ ಸರಕಾರವು ನಿರ್ಣಯ ತೆಗೆದುಕೊಳ್ಳಲಿದೆ ಅಲ್ಲಿನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮಾಹಿತಿ ನೀಡಿದರು. ಉತ್ತರಾಖಂಡ ರಾಜ್ಯವು ಸಮಾನ ನಾಗರಿಕ ಕಾನೂನು ಜಾರಿಗೊಳಿಸಿದ ಸ್ವತಂತ್ರ ಭಾರತದ ಮೊಟ್ಟ ಮೊದಲು ರಾಜ್ಯವಾಗಿದೆ.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ