
ಶ್ರೀನಗರ (ಜಮ್ಮು-ಕಾಶ್ಮೀರ) – ಜಮ್ಮು-ಕಾಶ್ಮೀರದ ಪೂಂಛನ ಕೃಷ್ಣ ಕಣಿವೆಯೊಳಗೆ ಫೆಬ್ರವರಿ 4 ರಂದು, ಭಾರತೀಯ ಸೇನೆಯು ಪಾಕಿಸ್ತಾನ ಬೆಂಬಲಿತ ನುಸುಳುಖೋರ ಭಯೋತ್ಪಾದಕರನ್ನು ಹತ್ಯೆ ಮಾಡಿತು. ಈ ಪಾಕಿಸ್ತಾನಿ ಭಯೋತ್ಪಾದಕರು ಭಾರತದೊಳಗೆ ನುಸುಳಲು ಪ್ರಯತ್ನಿಸುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡು ಅವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಕೊಲ್ಲಲ್ಪಟ್ಟವರಲ್ಲಿ 2-3 ಜನರು ಪಾಕಿಸ್ತಾನಿ ಸೈನಿಕರಾಗಿದ್ದರು ಎಂದು ಸಹ ಹೇಳಲಾಗಿದೆ.
ಹಿಂಸಾಚಾರಕ್ಕೆ ತಿರುಗಿದ ‘ಕಾಕರೋಚ್ ಜನತಾ ಪಾರ್ಟಿ’ಯ ಸಂಸತ್ ಭವನ ಚಲೋ ಪ್ರತಿಭಟನೆ; ಪೊಲೀಸರಿಂದ ಲಾಠಿ ಪ್ರಹಾರ
5 ವರ್ಷಗಳಲ್ಲಿ 1 ಸಾವಿರ 676 ಪ್ರಕರಣಗಳು ದಾಖಲು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಕೆಟ್ ಜಪ್ತಿ : Railway Tickets Seized
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ