
ನವದೆಹಲಿ – ‘ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ನ್ಯಾಸ’ದ ಟ್ರಸ್ಟಿ ಮತ್ತು ಮಾಜಿ ಶಾಸಕ ಕಾಮೇಶ್ವರ ಚೌಪಾಲ್ (ವಯಸ್ಸು ೬೮ ವರ್ಷ) ಇವರು ಫೆಬ್ರುವರಿ ೭ ರಂದು ಇಲ್ಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ನಿಧನರಾದರು. ಅನಾರೋಗ್ಯದಿಂದಾಗಿ ಅವರು ಕೆಲುವು ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಕಾಮೇಶ್ವರ ಚೌಪಾಲ್ ರಾಮ ಜನ್ಮಭೂಮಿ ಆಂದೋಲನದ ಮೊದಲ ಕಾರಸೇವಕ (ರಾಮ ಮಂದಿರಕ್ಕಾಗಿ ಆಂದೋಲನ ಮಾಡುವವರು)ರಾಗಿದ್ದರು. ಅವರೇ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಡದ ಮೊದಲ ಇಟ್ಟಿಗೆ ಇಟ್ಟಿದ್ದರು. ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ‘ಪ್ರಥಮ ಕಾರಸೇವಕ’ ಎಂಬ ಸ್ಥಾನ ನೀಡಿದ್ದರು. ಕಾಮೇಶ್ವರ ಚೌಪಾಲ ಇವರು ರಾಜಕೀಯಕ್ಕೆ ಬರುವ ಮೊದಲು ವಿಶ್ವ ಹಿಂದೂ ಪರಿಷತ್ತಿನ ಸಹ ಸಚಿವರಾಗಿದ್ದರು ಹಾಗೂ ಅವರು ಭಾಜಪದ ಬಿಹಾರ ಪ್ರದೇಶ ಕಾರ್ಯದರ್ಶಿ ಕೂಡ ಆಗಿದ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !