ಪ್ರಯಾಗರಾಜ ಕುಂಭಮೇಳ 2025

ಪ್ರಯಾಗರಾಜ, ಫೆಬ್ರುವರಿ ೬ (ವಾರ್ತೆ) : ‘ಆರ್ಟ್ ಆಫ್ ಲಿವಿಂಗ್’ ಈ ಆಧ್ಯಾತ್ಮಿಕ ಸಂಸ್ಥೆಯ ಸಂಸ್ಥಾಪಕ ಗುರುದೇವ ಶ್ರೀ ಶ್ರೀ ರವಿಶಂಕರ್ ಇವರಿಗೆ ಮಹಾಕುಂಭ ಕ್ಷೇತ್ರದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಧರ್ಮ ಪ್ರಚಾರಕ ಸದ್ಗುರು ನಿಲೇಶ ಸಿಂಗಬಾಳ, ಮಹಾರಾಷ್ಟ್ರ ಮತ್ತು ಛತ್ತೀಸ್ಗಡ್ ಸಮನ್ವಯಕ ಶ್ರೀ. ಸುನೀಲ ಘನವಟ, ಪೂರ್ವ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯದ ಸಮನ್ವಯಕ ಶ್ರೀ. ವಿಶ್ವನಾಥ ಕುಲಕರ್ಣಿ ಇವರು ಭೇಟಿ ಮಾಡಿದರು. ಆ ಸಮಯದಲ್ಲಿ ಸಮಿತಿಯ ವತಿಯಿಂದ ಪುಷ್ಪಹಾರ ಹಾಕಿ ಶಾಲು ನೀಡಿ ಗುರುದೇವ ಶ್ರೀ ಶ್ರೀ ರವಿಶಂಕರ ಇವರನ್ನು ಗೌರವಿಸಿದರು.
ಸದ್ಗುರು ನಿಲೇಶ ಸಿಂಗಬಾಳ ಇವರು ಈ ಸಮಯದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಕಾರ್ಯದ ಬಗ್ಗೆ ಗುರುದೇವ ಶ್ರೀ ಶ್ರೀ ರವಿಶಂಕರ ಇವರಿಗೆ ಮಾಹಿತಿ ನೀಡಿದರು. ಗುರುದೇವ ಶ್ರೀ ಶ್ರೀ ರವೀಶಂಕರ ಇವರು ‘ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದೆ, ಸಮಿತಿಯ ಕಾರ್ಯದ ಬಗ್ಗೆ ನನಗೆ ತಿಳಿದಿದೆ, ಎಂದು ಹೇಳಿ ಕಾರ್ಯಕ್ಕೆ ಆಶೀರ್ವಾದ ನೀಡಿದರು. ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಶ್ರೀ. ಚೇತನ ರಾಜಹಂಸ ಇವರು ಕೂಡ ಈ ಸಮಯದಲ್ಲಿ ಉಪಸ್ಥಿತರಿದ್ದರು. ಗುರುದೇವ ಶ್ರೀ ಶ್ರೀ ರವಿಶಂಕರ್ ಇವರು ಇವರೆಲ್ಲರಿಗೂ ಗೌರವ ವಸ್ತ್ರ ನೀಡಿ ಸತ್ಕರಿಸಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ