
ರಾಯಪುರ (ಛತ್ತೀಸ್ಗಢ) – ಛತ್ತೀಸ್ಗಢದ ರಾಜಧಾನಿ ರಾಯಪುರದಲ್ಲಿ ಕಳೆದ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ 3 ಬಾಂಗ್ಲಾದೇಶಿ ನುಸುಳುಕೋರರನ್ನು ಮುಂಬಯಿ ವಿಮಾನ ನಿಲ್ದಾಣದಲ್ಲಿ ಭಯೋತ್ಪಾದನಾ ನಿಗ್ರಹ ದಳ (ಎ.ಟಿ.ಎಸ್.) ಬಂಧಿಸಿದೆ. ಈ ಬಾಂಗ್ಲಾದೇಶಿ ನುಸುಳುಕೋರರು ಇರಾಕ್ಗೆ ಓಡಿ ಹೋಗಲು ಪ್ರಯತ್ನಿಸುತ್ತಿದ್ದರು. ಮೂವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
‘ಎ.ಟಿ.ಎಸ್.’ ಅವರ ಭಾಷೆ ಮತ್ತು ಜೀವನಶೈಲಿಯ ಆಧಾರದ ಮೇಲೆ ಅವರನ್ನು ದೀರ್ಘಕಾಲ ಗಮನಿಸಿದ ಬಳಿಕ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಎ.ಟಿ.ಎಸ್. ನೀಡಿರುವ ಮಾಹಿತಿ ಪ್ರಕಾರ, ಮುಹಮ್ಮದ್ ಇಸ್ಮಾಯಿಲ್, ಶೇಖ್ ಅಕ್ಬರ್ ಮತ್ತು ಶೇಖ್ ಅಲಿ ರಾಯಪುರದಲ್ಲಿ ತಮ್ಮ ಅಡಗುತಾಣವನ್ನು ಮಾಡಿಕೊಂಡಿದ್ದರು.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !