
ಧೋಲಪುರ (ರಾಜಸ್ಥಾನ) – ರಾಜಸ್ಥಾನದ ಧೋಲಪುರದಲ್ಲಿ ಗೋಕಳ್ಳಸಾಗಣೆದಾರರು ಗೋರಕ್ಷಕರ ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ. ಈ ಗೋಕಳ್ಳಸಾಗಣೆದಾರರು ಒಂದು ಕಂಟೇನರ್ನಲ್ಲಿ ಹಸುಗಳನ್ನು ತುಂಬಿಸಿ ಧೋಲಪುರದಿಂದ ಉತ್ತರಪ್ರದೇಶಕ್ಕೆ ಸಾಗಿಸುತ್ತಿದ್ದರು. ಗೋರಕ್ಷಕರು ಅಲ್ಲಿಗೆ ತಲುಪುತ್ತಲೇ, ಗೋ ಕಳ್ಳರು ಅವರ ಮೇಲೆ ಗುಂಡು ಹಾರಿಸಿದರು. ಗುಂಡಿನ ದಾಳಿಯಲ್ಲಿ ಗೋರಕ್ಷಕರೊಬ್ಬರು ಗಾಯಗೊಂಡರು. ಗೋಕಳ್ಳಸಾಗಣೆದಾರರು ಹಸುಗಳಿಂದ ತುಂಬಿದ ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ನಾಕಾಬಂದಿ ಹಾಕಿ 3 ಗೋಕಳ್ಳಸಾಗಣೆದಾರರನ್ನು ಬಂಧಿಸಿದರು. ಪೊಲೀಸರು ಗೋಕಳ್ಳಸಾಗಣೆದಾರರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುರಾಜಸ್ಥಾನದಲ್ಲಿ ಭಾಜಪ ಸರಕಾರವಿರುವುದರಿಂದ, ಹಿಂದೂಗಳು ಗೋರಕ್ಷಕರು ಸುರಕ್ಷಿತ ಮತ್ತು ಗೋಕಳ್ಳಸಾಗಣೆದಾರರು ಜೈಲಿನಲ್ಲಿರಬೇಕೆಂದು ಅಪೇಕ್ಷಿಸುತ್ತಾರೆ ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!