
ಮುಂಬಯಿ – ಕಳೆದ 4 ವರ್ಷಗಳಿಂದ, ಹಿಂದೂ ಜನಜಾಗೃತಿ ಸಮಿತಿ, ಹಾಗೆಯೇ ಶ್ರೀ ಶಿವಪ್ರತಿಷ್ಠಾನ ಹಿಂದೂಸ್ಥಾನದಂತಹ ಹಿಂದುತ್ವನಿಷ್ಠ ಸಂಘಟನೆಗಳು ಅನೇಕ ಮೆರವಣಿಗೆಗಳನ್ನು ನಡೆಸಿವೆ. ಇದರಲ್ಲಿ ಲಕ್ಷಾಂತರ ಹಿಂದೂಗಳು ಭಾಗವಹಿಸಿದ್ದರು. ಈ ಮೆರವಣಿಗೆಗಳ ನಂತರ, ಕಾನೂನಿನ ಅನಿವಾರ್ಯತೆ ಎಷ್ಟಿದೆ ಎಂದು ಸರಕಾರದ ಗಮನಕ್ಕೆ ಬಂದಿದೆ ! ಇದೀಗ ಸರಕಾರವು ಮುಂದಿನ ಹೆಜ್ಜೆ ಕೈಗೊಂಡಿದೆ. ಸರಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ. ಈ ಕಾನೂನು ದೇಶದ 8 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿದೆ. ಮಹಾರಾಷ್ಟ್ರದಲ್ಲಿ ಕಾನೂನು ಬರಲಿದೆ, ಅದರ ಮರುದಿನವೇ ಲವ್ ಜಿಹಾದಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು, ಹಾಗೆಯೇ ಎಲ್ಲರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಕೇವಲ ಕಾನೂನು ರೂಪಿಸಿದರೆ ನಡೆಯುವುದಿಲ್ಲ, ಆದರೆ ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಕ್ರಮ ಕನಿಷ್ಠ 5 ವರ್ಷಗಳ ಕಾಲ ಇದೇ ರೀತಿ ಮುಂದುವರೆದರೆ ಲವ್ ಜಿಹಾದಿಗಳು ಹಿಂದೂ ಹುಡುಗಿಯರತ್ತ ವಕ್ರದೃಷ್ಟಿಯಿಂದ ನೋಡುವ ಧೈರ್ಯ ಮಾಡಲಾರರು, ಎಂದು ಹಿಂದೂ ಜನಜಾಗೃತಿ ಸಮಿತಿಯ ಮಹಾರಾಷ್ಟ್ರ ಮತ್ತು ಛತ್ತೀಸ್ಗಢ ರಾಜ್ಯ ಸಂಘಟಕ ಸುನಿಲ್ ಘನವಟ ಅವರು ಪ್ರತಿಕ್ರೆಯೆ ವ್ಯಕ್ತ ಪಡಿಸಿದ್ದಾರೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.