ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠವಲೆ ಅವರ ಹೇಳಿಕೆ

ಮುಂಬಯಿ – ಲವ್ ಜಿಹಾದ್ ಘಟನೆಗಳನ್ನು ತಡೆಯಲು ರಾಜ್ಯ ಸರಕಾರವು ಸಮಿತಿಯನ್ನು ನೇಮಿಸಿದೆ; ಆದರೆ ‘ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ’ದ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಸಚಿವ ರಾಮದಾಸ್ ಅಠವಲೆ ಅವರು ಅದನ್ನು ವಿರೋಧಿಸಿದ್ದಾರೆ. ಶಿರಡಿಯಲ್ಲಿ ಮಾಧ್ಯಮಗಳೊಂದಿಗೆ ಸಂವಾದ ನಡೆಸುವಾಗ ಅವರು, ‘ಲವ್ ಜಿಹಾದ್’ ಕಾನೂನನ್ನು ನಾನು ವಿರೋಧಿಸುತ್ತೇನೆ. ಹಿಂದೂ-ಮುಸ್ಲಿಂ ಹುಡುಗ-ಹುಡುಗಿ ಒಟ್ಟಿಗೆ ಬರುತ್ತಾರೆ ಮತ್ತು ಮದುವೆಯಾಗುತ್ತಾರೆ. ಆದ್ದರಿಂದ ಅದನ್ನು ಲವ್ ಜಿಹಾದ್ ಎಂದು ಕರೆಯುವುದು ತಪ್ಪು. ಲವ್ ಜಿಹಾದ್ ಪರಿಕಲ್ಪನೆಯನ್ನು ನಾನು ಒಪ್ಪುವುದಿಲ್ಲ; ಆದರೆ ಮದುವೆಯ ನಂತರ ಮತಾಂತರ ಆಗಬಾರದು ಎಂದು ಕಾನೂನಿನಲ್ಲಿ ಅವಕಾಶವಿರಬೇಕು. ಹಿಂದೂ ಹುಡುಗಿಯರನ್ನು ಬಲವಂತವಾಗಿ ಮತಾಂತರ ಮಾಡುವ ಘಟನೆಗಳು ಹೆಚ್ಚಾಗುತ್ತಿವೆ. ಅಂತಹವುಗಳಿಗೆ ಕಡಿವಾಣ ಹಾಕಬೇಕು. ಮತಾಂತರ ಮಾಡುವವರಿಗೆ ಕಠಿಣ ಶಿಕ್ಷೆ ಆಗಬೇಕು,’ ಎಂದು ಹೇಳಿದರು.
ಸಂಪಾದಕೀಯ ನಿಲುವು
|
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.