ಪುಣೆಯ ‘ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ 2025’

ಪುಣೆ, ಫೆಬ್ರವರಿ 26 (ವಾರ್ತಾ.) – ನಿಗಡಿಯ ‘ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ 2025’ ಕ್ಕಾಗಿ ಸುಪ್ರೀಂ ಕೋರ್ಟ್ನ ವಕೀಲ ವಿಷ್ಣು ಶಂಕರ್ ಜೈನ್ ಅವರು ಫೆಬ್ರವರಿ 26 ರಂದು ಬೆಳಿಗ್ಗೆ 7.30 ಕ್ಕೆ ಪುಣೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಸೌ. ವಿನೋದಿನಿ ಭೋಳೆ ಅವರು ಅವರಿಗೆ ಆರತಿ ಮಾಡಿದರು. ಈ ಸಂದರ್ಭದಲ್ಲಿ ಹಿಂದುತ್ವನಿಷ್ಠ ಶ್ರೀ. ಭೂಷಣ ಭೋಳೆ ಮತ್ತು ‘ಸನಾತನ ಪ್ರಭಾತ’ದ ವಾಚಕರು, ಗೋರಕ್ಷಕರು, ಗೋಶಾಲೆ ಚಾಲಕರು ಮತ್ತು ಆಸಾರಾಂ ಬಾಪು ಸಂಪ್ರದಾಯದ ಸಾಧಕ ಶ್ರೀ. ಹೇಮಂತ್ ಉಪರೆ ಉಪಸ್ಥಿತರಿದ್ದರು.
*ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಗೌರವೋದ್ಘಾರ!*

*ರಾಮನಾಥಿ, ಗೋವಾದ ಸನಾತನ ಆಶ್ರಮ ಮತ್ತು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಭೇಟಿಯ ಬಗ್ಗೆ ಕೇಳಿದಾಗ, ಅವರು ಸನಾತನ ಆಶ್ರಮದಲ್ಲಿ ಪರತ್ಪರ ಗುರುದೇವ ಅವರನ್ನು ಭೇಟಿಯಾದ ನಂತರವೇ ನನ್ನ ಕಾರ್ಯಕ್ಕೆ ಶಕ್ತಿ ಸಿಕ್ಕಿತು. ಅಲ್ಲಿಯವರೆಗೆ ನಾನು ಯಾರನ್ನೂ ನನ್ನ ಗುರು ಎಂದು ಪರಿಗಣಿಸಿರಲಿಲ್ಲ. ಪರತ್ಪರ ಗುರುಗಳು ಭೇಟಿಯಾದಾಗಿನಿಂದ ಅವರೇ ನನ್ನ ಆಧ್ಯಾತ್ಮಿಕ ಗುರುಗಳು ಮತ್ತು ಅವರೆ ಎಲ್ಲವೂ ಆಗಿದ್ದಾರೆ ಎಂದು ಹೇಳಿದರು. ಇದನ್ನು ಹೇಳುವಾಗ, ಅವರ ಕಣ್ಣುಗಳಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಅತ್ಯುನ್ನತ ಭಾವ ಕಾಣುತ್ತಿತ್ತು.*
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !