ಪುಣೆಯ ‘ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ 2025’

ಪುಣೆ, ಫೆಬ್ರವರಿ 26 (ವಾರ್ತಾ.) – ನಿಗಡಿಯ ‘ಸ್ವಾತಂತ್ರ್ಯವೀರ ಸಾವರ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ 2025’ ಕ್ಕಾಗಿ ಸುಪ್ರೀಂ ಕೋರ್ಟ್ನ ವಕೀಲ ವಿಷ್ಣು ಶಂಕರ್ ಜೈನ್ ಅವರು ಫೆಬ್ರವರಿ 26 ರಂದು ಬೆಳಿಗ್ಗೆ 7.30 ಕ್ಕೆ ಪುಣೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಸನಾತನ ಸಂಸ್ಥೆಯ ವತಿಯಿಂದ ಸೌ. ವಿನೋದಿನಿ ಭೋಳೆ ಅವರು ಅವರಿಗೆ ಆರತಿ ಮಾಡಿದರು. ಈ ಸಂದರ್ಭದಲ್ಲಿ ಹಿಂದುತ್ವನಿಷ್ಠ ಶ್ರೀ. ಭೂಷಣ ಭೋಳೆ ಮತ್ತು ‘ಸನಾತನ ಪ್ರಭಾತ’ದ ವಾಚಕರು, ಗೋರಕ್ಷಕರು, ಗೋಶಾಲೆ ಚಾಲಕರು ಮತ್ತು ಆಸಾರಾಂ ಬಾಪು ಸಂಪ್ರದಾಯದ ಸಾಧಕ ಶ್ರೀ. ಹೇಮಂತ್ ಉಪರೆ ಉಪಸ್ಥಿತರಿದ್ದರು.
*ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಗೌರವೋದ್ಘಾರ!*

*ರಾಮನಾಥಿ, ಗೋವಾದ ಸನಾತನ ಆಶ್ರಮ ಮತ್ತು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಭೇಟಿಯ ಬಗ್ಗೆ ಕೇಳಿದಾಗ, ಅವರು ಸನಾತನ ಆಶ್ರಮದಲ್ಲಿ ಪರತ್ಪರ ಗುರುದೇವ ಅವರನ್ನು ಭೇಟಿಯಾದ ನಂತರವೇ ನನ್ನ ಕಾರ್ಯಕ್ಕೆ ಶಕ್ತಿ ಸಿಕ್ಕಿತು. ಅಲ್ಲಿಯವರೆಗೆ ನಾನು ಯಾರನ್ನೂ ನನ್ನ ಗುರು ಎಂದು ಪರಿಗಣಿಸಿರಲಿಲ್ಲ. ಪರತ್ಪರ ಗುರುಗಳು ಭೇಟಿಯಾದಾಗಿನಿಂದ ಅವರೇ ನನ್ನ ಆಧ್ಯಾತ್ಮಿಕ ಗುರುಗಳು ಮತ್ತು ಅವರೆ ಎಲ್ಲವೂ ಆಗಿದ್ದಾರೆ ಎಂದು ಹೇಳಿದರು. ಇದನ್ನು ಹೇಳುವಾಗ, ಅವರ ಕಣ್ಣುಗಳಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಅತ್ಯುನ್ನತ ಭಾವ ಕಾಣುತ್ತಿತ್ತು.*
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ