
ಮಹಾಕುಂಭ ಮೇಳದ ಸಮಾರೋಪದ ಸಂದರ್ಭದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಪ್ರಯಾಗರಾಜ್ನಲ್ಲಿ ಇನ್ನೂ ಅಪಾರ ಜನಸಂದಣಿ ಇದೆ. ಜನವರಿ 13 ರಿಂದ ಮಹಾಶಿವರಾತ್ರಿಯ ದಿನ ಮಹಾಕುಂಭ ಮೇಳ ಮುಗಿಯುವವರೆಗೆ 66 ಕೋಟಿ ಭಕ್ತರು ಗಂಗಾ, ಯಮುನಾ ಮತ್ತು ಸರಸ್ವತಿ ತ್ರಿವೇಣಿಯಲ್ಲಿ ಸ್ನಾನ ಮಾಡಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಭಕ್ತರು ಪ್ರಯಾಗರಾಜ್ನಲ್ಲಿ ಸ್ನಾನ ಮಾಡುವ ಮೂಲಕ ರಾಷ್ಟ್ರೀಯ ಏಕತೆಯ ಸಂದೇಶ ನೀಡಿದ್ದಾರೆ. ಪ್ರಯಾಗರಾಜ್ಗೆ ಬಂದ ಪ್ರತಿಯೊಬ್ಬ ಭಕ್ತನಿಗೂ ‘ವಸುದೈವ ಕುಟುಂಬಕಂ’ ಭಾವನೆ ಇತ್ತು. ಈ ಎಲ್ಲಾ ಭಕ್ತರನ್ನು ಹೃದಯಪೂರ್ವಕವಾಗಿ ಅಭಿನಂದಿಸುತ್ತೇನೆ. ಮಹಾದೇವನು ಕಲ್ಯಾಣದ ದೇವರು. ಅವರ ಕೃಪಾಕಟಾಕ್ಷದಿಂದ ಎಲ್ಲಾ ವ್ಯವಸ್ಥೆಗಳು ನಡೆಯುತ್ತವೆ. ಮಹಾಶಿವರಾತ್ರಿಯ ಸಂದರ್ಭದಲ್ಲಿ ಉತ್ತರಪ್ರದೇಶದ ಎಲ್ಲಾ ಶಿವಾಲಯಗಳಲ್ಲಿ ಭಕ್ತರ ದೊಡ್ಡ ಜನಸಂದಣಿ ಇದೆ. ಕಾಶಿಯಲ್ಲಿ ನಿತ್ಯ 8-10 ಲಕ್ಷ ಭಕ್ತರು ಬಾಬಾ ವಿಶ್ವನಾಥನ ದರ್ಶನಕ್ಕೆ ಬರುತ್ತಿದ್ದಾರೆ. ಅಯೋಧ್ಯೆಯಲ್ಲಿಯೂ ಪ್ರಭು ರಾಮಲಲ್ಲಾನ ದರ್ಶನಕ್ಕೆ ನಿತ್ಯ 8-10 ಲಕ್ಷ ಭಕ್ತರು ಬರುತ್ತಿದ್ದಾರೆ. ಈ ಎಲ್ಲಾ ಭಕ್ತರ ಶ್ರದ್ಧೆಗೆ ನಾನು ನಮಿಸುತ್ತೇನೆ’, ಎಂದು ಹೇಳಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !