ಪೊಲೀಸರಿಂದ ಮಧ್ಯಪ್ರವೇಶಿಸಿ ಕಾರ್ಯಕ್ರಮವನ್ನು ನಿಲ್ಲಿಸಲಾಯಿತು

ಪ್ರಯಾಗರಾಜ್ (ಉತ್ತರ ಪ್ರದೇಶ) – ಇಲ್ಲಿನ ಕುಂಭಮೇಳದ ಕಲಾಗ್ರಾಮದಲ್ಲಿ ರಾತ್ರಿ 12 ಗಂಟೆಯವರೆಗೆ ಹಿಂದಿ ಚಲನಚಿತ್ರಗಳ ಹಾಡುಗಳೊಂದಿಗೆ ಆರ್ಕೆಸ್ಟ್ರಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಇದನ್ನು ಪೊಲೀಸರ ಮಧ್ಯಪ್ರವೇಶದ ನಂತರ ನಿಲ್ಲಿಸಲಾಯಿತು. ಈ ರೀತಿಯ ಕಾರ್ಯಕ್ರಮಕ್ಕೆ ಅಧಿಕೃತ ಅನುಮತಿ ಇರಲಿಲ್ಲ ಎಂದು ಇದರಿಂದ ತಿಳಿದುಬರುತ್ತದೆ. ವಾಸ್ತವವಾಗಿ, ಆಧ್ಯಾತ್ಮಿಕ ಸ್ಥಳದಲ್ಲಿ ಹಿಂದಿ ಚಲನಚಿತ್ರದ ಹಾಡುಗಳನ್ನು ನುಡಿಸಲು ಯಾರು ಅನುಮತಿ ನೀಡಿದರು? ಈ ಸ್ಥಳದಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹೇಗೆ ನಡೆಸಲಾಗುತ್ತದೆ ? ಈ ಸಂದರ್ಭದಲ್ಲಿ ಇಂತಹ ಪ್ರಶ್ನೆಗಳು ಉದ್ಭವಿಸುತ್ತವೆ.
ಸಂಪಾದಕೀಯ ನಿಲುವುಮಹಾಕುಂಭಮೇಳಕ್ಕೆ ಮಸಿ ಬಳಿಯಲು ಇಂತಹ ಕೃತ್ಯ ಎಸಗಲಾಗಿದೆಯೇ ಎಂಬುದನ್ನು ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ! |
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!