
ಮುಂಬಯಿ – ಭಾರತವಿಲ್ಲದೆ ಜಾಗತಿಕ AI ಯ ಪ್ರಯಾಣ ಅಪೂರ್ಣ ಎಂಬ ಅಭಿಪ್ರಾಯವನ್ನು ಕೇಂದ್ರ ಸಚಿವ ಪಿಯೂಷ್ ಗೋಯಲ್ ಮಾರ್ಚ್ 1 ರಂದು ವ್ಯಕ್ತಪಡಿಸಿದ್ದಾರೆ. ಅವರು ‘ಮುಂಬಯಿ ಟೆಕ್ ವೀಕ್ 2025’ ರ ಮಧ್ಯೆ ಮಾತನಾಡುತ್ತಿದ್ದರು.“ ಅವರು, ‘ಭಾರತಕ್ಕೆ ಎಐ ದೀರ್ಘಾವಧಿಯ ಕಾರ್ಯತಂತ್ರವಾಗಿದ್ದು ಅದು ಅಂತರರಾಷ್ಟ್ರೀಯ ವ್ಯಾಪಾರ ಒಪ್ಪಂದಗಳ ಪ್ರಮುಖ ಭಾಗವಾಗಿದೆ. AI ಇದು ಪರಿವರ್ತನಕಾರಿ ತಂತ್ರಜ್ಞಾನವಾಗಿದ್ದರೂ, ಮಾನವ ಬುದ್ಧಿವಂತಿಕೆಯು ಯಾವಾಗಲೂ ಅದಕ್ಕಿಂತ ಉತ್ತಮವಾಗಿರುತ್ತದೆ. ತಪ್ಪು ಮಾಹಿತಿಯನ್ನು ಪ್ರಕ್ರಿಯೆಗೊಳಿಸಿದರೆ AI ತಪ್ಪು ತೀರ್ಮಾನಗಳನ್ನು ತೆಗೆದುಕೊಳ್ಳಬಹುದು. ಆದ್ದರಿಂದ ಮಾನವ ಮೇಲ್ವಿಚಾರಣೆ ಅತ್ಯಗತ್ಯ. ಭಾರತದಲ್ಲಿ ಶೇ. 43 ರಷ್ಟು ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಗಣಿತ ಇದರ ಪದವೀಧರ ಮಹಿಳೆ AI ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡುತ್ತಿದ್ದಾರೆ’, ಎಂದು ಅವರು ಹೇಳಿದರು.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಇದು ನಿಮ್ಮಿಬ್ಬರ ನಡುವಿನ ಪ್ರಶ್ನೆಯಾಗಿದ್ದು, ಚರ್ಚೆಯ ಮೂಲಕ ಬಗೆಹರಿಸಿಕೊಳ್ಳಿ! – ಚೀನಾದ ಸಲಹೆ