
ಮುಂಬಯಿ – ಅಬು ಅಜ್ಮಿ ಔರಂಗಜೇಬನನ್ನು ಅಷ್ಟೊಂದು ಪ್ರೀತಿಸುತ್ತಿದ್ದರೆ, ಅಂತಹ ವ್ಯಕ್ತಿಯನ್ನು ಔರಂಗಜೇಬನ ಸಮಾಧಿಯ ಪಕ್ಕದಲ್ಲಿಯೇ ಮಲಗಿಸಬೇಕು. ಅವರನ್ನು ಸುಮ್ಮನೆ ಅಮಾನತುಗೊಳಿಸಲಾಗುತ್ತದೆಯೇ? ಅಬು ಅಜ್ಮಿಯಂತಹ ವ್ಯಕ್ತಿಯ ಗೋರಿಯನ್ನು ಔರಂಗಜೇಬನ ಗೋರಿಯ ಪಕ್ಕದಲ್ಲಿ ಅಗೆಯಬೇಕು ಎಂದು ಭಾಜಪದ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿ ಸಚಿವ ನಿತೇಶ್ ರಾಣೆ ಹೇಳಿದರು. ಅವರು ಅಬು ಅಜ್ಮಿಯವರ ಹೇಳಿಕೆಯ ಕುರಿತು ಮಾತನಾಡುತ್ತಿದ್ದರು.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.