
ಮುಂಬಯಿ, ಮಾರ್ಚ್ ೪ (ವಾರ್ತಾ) – ಕ್ರೂರ ಔರಂಗಜೇಬನ ವೈಭವೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಶಾಸಕ ಅಬು ಆಜ್ಮಿ ವಿರುದ್ಧ ಮಾರ್ಚ್ ೪ರಂದು ಮರೀನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಠಾಣೆಯ ಶ್ರೀ. ಕಿರಣ್ ನಾಕತಿ ಅವರು ಆಜ್ಮಿ ವಿರುದ್ಧ ದೂರು ನೀಡಿದ್ದರು.
“ಔರಂಗಜೇಬ ಉತ್ತಮ ಆಡಳಿತಗಾರನಾಗಿದ್ದ. ಆತನ ಆಳ್ವಿಕೆಯಲ್ಲಿ ಭಾರತವನ್ನು ‘ಚಿನ್ನದ ಹಕ್ಕಿ’ ಎಂದು ಕರೆಯಲಾಗುತ್ತಿತ್ತು” ಎಂದು ಅಬು ಆಜ್ಮಿ ಔರಂಗಜೇಬನನ್ನು ವೈಭವೀಕರಿಸಿದ್ದರು. ಧರ್ಮವೀರ ಸಂಭಾಜಿ ಮಹಾರಾಜರ ಮೇಲೆ ೪೦ ದಿನಗಳ ಕಾಲ ಕ್ರೂರವಾಗಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ, ಹಿಂದೂ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ, ಹಿಂದೂಗಳನ್ನು ಮತಾಂತರ ಮಾಡಿದ ಮತ್ತು ದೇವಾಲಯಗಳನ್ನು ನಾಶಪಡಿಸಿದ ಔರಂಗಜೇಬನನ್ನು ವೈಭವೀಕರಿಸುವುದು ಹಿಂದೂಗಳ ಭಾವನೆಗಳಿಗೆ ಅವಮಾನ ಮಾಡಿದಂತೆ ಎಂದು ಶ್ರೀ. ನಾಕತಿ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.