ಹೇಳಿಕೆಯನ್ನು ಹಿಂದಕ್ಕೆ ತೆಗೆದುಕೊಂಡರೂ ನಿಲಂಬನೆ, ಇದು ಅನ್ಯಾಯ!

ಮುಂಬಯಿ – ನಾನು ಯಾವುದೇ ತಪ್ಪು ಹೇಳಿಲ್ಲ; ಆದರೂ, ಸದನದ ಕಲಾಪಗಳು ನಡೆಯಬೇಕು, ಗೊಂದಲವಾಗಬಾರದು, ಹಾಗೆಯೇ ಅಧಿವೇಶನದಲ್ಲಿ ಕೆಲಸಗಳು ಪೂರ್ಣಗೊಳ್ಳಬೇಕು, ಅದಕ್ಕಾಗಿ ವಿಧಾನಸಭೆಯ ಹೊರಗೆ ನೀಡಿದ ಹೇಳಿಕೆಯನ್ನು ನಾನು ಹಿಂತೆಗೆದುಕೊಂಡೆ. ಆದರೂ ನನ್ನ ಮೇಲೆ ಅಮಾನತು ಕ್ರಮ ಕೈಗೊಳ್ಳಲಾಯಿತು. ಇದು ಕೇವಲ ನನ್ನ ಮೇಲಿನ ಅನ್ಯಾಯವಲ್ಲ, ನಾನು ಯಾರನ್ನು ಪ್ರತಿನಿಧಿಸುತ್ತೇನೋ ಅವರ ಮೇಲಿನ ಅನ್ಯಾಯವಾಗಿದೆ ಎಂದು ಸಮಾಜವಾದಿ ಪಕ್ಷದ ಶಾಸಕ ಅಬು ಆಜ್ಮಿ ಹೇಳಿದ್ದಾರೆ. ಈ ಕುರಿತ ವಿಡಿಯೋವನ್ನು ಅವರು ‘ಎಕ್ಸ್’ ಮೂಲಕ ಹಂಚಿಕೊಂಡಿದ್ದಾರೆ.
ಅಬು ಆಜ್ಮಿ ಅವರ ಉದ್ಧಟತನ!‘ನನಗೆ ಏನಾದರೂ ಆದರೆ ಸರಕಾರವೇ ಹೊಣೆ!’ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, “ನಾನು ಮಹಾಪುರುಷರಿಗೆ ಅವಮಾನ ಮಾಡಿಲ್ಲ. ನನಗೆ ಜೀವ ಬೆದರಿಕೆಗಳು ಬರುತ್ತಿವೆ. ನನಗೆ ಏನಾದರೂ ಆದರೆ ಸರಕಾರವೇ ಹೊಣೆ” ಎಂದು ಹೇಳಿದರು. |
ಸಂಪಾದಕೀಯ ನಿಲುವು
|
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.