
ನವದೆಹಲಿ – ಸುಪ್ರೀಂ ಕೋರ್ಟ್ನ ವಕೀಲರೊಬ್ಬರು ಕ್ರಿಮಿನಲ್ ಪ್ರಕರಣದಲ್ಲಿ ತಮ್ಮ ವಾದವನ್ನು ಒಪ್ಪಿಕೊಳ್ಳದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಈ ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ವಕೀಲ ರಮೇಶ್ ಕುಮಾರನ್ ‘ವಿಡಿಯೋ ಕಾನ್ಫರೆನ್ಸಿಂಗ್’ ಮೂಲಕ ಹಾಜರಿದ್ದರು. ಈ ವೇಳೆ ಅವರು, ‘ಆರೋಪಿ ವಿರುದ್ಧದ ಅಪರಾಧ ರದ್ದಾದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’ ಎಂದು ಹೇಳಿದರು. (ತೀರ್ಪು ತಮ್ಮ ಪರವಾಗಿ ಬರಲು ನ್ಯಾಯಾಲಯದ ಮೇಲೆ ಒತ್ತಡ ಹೇರುವುದು ನ್ಯಾಯಾಂಗವನ್ನು ಒತ್ತೆಯಾಳಾಗಿಸಿದಂತೆ! ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಸಂಪಾದಕರು)
ಇದಕ್ಕೆ ನ್ಯಾಯಮೂರ್ತಿ ಅಭಯ ಎಸ್. ಓಕ್ ಮತ್ತು ನ್ಯಾಯಮೂರ್ತಿ ಉಜ್ವಲ ಭುಯಾನ್ ಅವರ ಪೀಠವು ವಕೀಲರಿಗೆ ಮಾರ್ಚ್ 7 ರವರೆಗೆ ಲಿಖಿತ ಕ್ಷಮೆಯಾಚಿಸಲು ಹೇಳಿದೆ. ನ್ಯಾಯಮೂರ್ತಿ ಓಕ್ ಇವರು, ‘ನಾವು ನಿಮ್ಮ ಅರ್ಜಿಯನ್ನು ಸ್ವೀಕರಿಸದಿದ್ದರೆ, ನೀವು ಆತ್ಮಹತ್ಯೆ ಮಾಡಿಕೊಳ್ಳುತ್ತೀರಿ ಎಂದು ನೀವು ನ್ಯಾಯಾಲಯಕ್ಕೆ ಹೇಗೆ ಬೆದರಿಕೆ ಹಾಕಬಹುದು. ನೀವು ವಕೀಲರಾಗಿದ್ದೀರಿ. ನಿಮ್ಮ ಪರವಾನಗಿಯನ್ನು ಅಮಾನತುಗೊಳಿಸಲು ಮತ್ತು ಪ್ರಕರಣ ದಾಖಲಿಸಲು ನಾವು ‘ಬಾರ್ ಕೌನ್ಸಿಲ್’ ಗೆ ಹೇಳಬಹುದು’ ಎಂದು ಹೇಳಿದರು.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!