ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ಸ್ವಾತಂತ್ರ್ಯ ಬಂದಾಗಿನಿಂದ ಹಿಡಿದು ಇದುವರೆಗಿನ ಎಷ್ಟು ರಾಷ್ಟ್ರಪತಿಗಳ ಮತ್ತು ಪ್ರಧಾನಮಂತ್ರಿಗಳ ಹೆಸರುಗಳು ಜನರಿಗೆ ತಿಳಿದಿವೆ ? ತದ್ವಿರುದ್ಧ ಋಷಿ-ಮುನಿಗಳ ಹೆಸರುಗಳು ಸಾವಿರಾರು ವರ್ಷಗಳು ಕಳೆದು ಹೋಗಿದ್ದರೂ ತಿಳಿದಿವೆ.’

– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ