
ಸನಾತನ ಆಶ್ರಮ, ಫೋಂಡಾದ (ಗೋವಾ) – ಬಾಂದೀವಡೆ ಇಲ್ಲಿಯ ಸನಾತನದ ಸಾಧಕಿ ಸೌ. ಜ್ಯೋತಿ ಸುದಿನ ಢವಳಿಕರ (ವಯಸ್ಸು ೬೨ ವರ್ಷ) ಇವರು ೧೩೨ ನೇ (ಸಮಷ್ಟಿ) ಸಂತಪದವಿಯಲ್ಲಿ ವಿರಾಜಮಾನರಾಗಿರುವ ಆನಂದದ ವಾರ್ತೆಯನ್ನು ೨೪ ಫೆಬ್ರವರಿ ೨೦೨೫ ರಂದು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ನೀಡಿದರು.
ರಾಮನಾಥಿ ಇಲ್ಲಿಯ ಸನಾತನದ ಆಶ್ರಮದಲ್ಲಿ ನೆರವೇರಿದ ಒಂದು ಅನೌಪಚಾರಿಕ ಸಮಾರಂಭದಲ್ಲಿ ಈ ಘೋಷಣೆ ಮಾಡಲಾಯಿತು. ಈ ಸಮಯದಲ್ಲಿ ಪೂ. (ಸೌ.) ಜ್ಯೋತಿ ಢವಳಿಕರ ಇವರ ಕುಟುಂಬದ ಸದಸ್ಯರು ಮತ್ತು ಕೆಲವು ಸಾಧಕರು ಉಪಸ್ಥಿತರಿದ್ದರು. ಈ ವಾರ್ತೆಯನ್ನು ಕೇಳಿ ಉಪಸ್ಥಿತರೆಲ್ಲರಿಗೂ ಭಾವಜಾಗೃತಿ ಆಯಿತು. ಸವಿಸ್ತಾರ ಮಾಹಿತಿ ಶೀಘ್ರದಲ್ಲಿಯೇ ಮುದ್ರಿಸಲಾಗುವುದು.
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !