
ಸನಾತನ ಆಶ್ರಮ, ಫೋಂಡಾದ (ಗೋವಾ) – ಬಾಂದೀವಡೆ ಇಲ್ಲಿಯ ಸನಾತನದ ಸಾಧಕಿ ಸೌ. ಜ್ಯೋತಿ ಸುದಿನ ಢವಳಿಕರ (ವಯಸ್ಸು ೬೨ ವರ್ಷ) ಇವರು ೧೩೨ ನೇ (ಸಮಷ್ಟಿ) ಸಂತಪದವಿಯಲ್ಲಿ ವಿರಾಜಮಾನರಾಗಿರುವ ಆನಂದದ ವಾರ್ತೆಯನ್ನು ೨೪ ಫೆಬ್ರವರಿ ೨೦೨೫ ರಂದು ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರಾದ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ನೀಡಿದರು.
ರಾಮನಾಥಿ ಇಲ್ಲಿಯ ಸನಾತನದ ಆಶ್ರಮದಲ್ಲಿ ನೆರವೇರಿದ ಒಂದು ಅನೌಪಚಾರಿಕ ಸಮಾರಂಭದಲ್ಲಿ ಈ ಘೋಷಣೆ ಮಾಡಲಾಯಿತು. ಈ ಸಮಯದಲ್ಲಿ ಪೂ. (ಸೌ.) ಜ್ಯೋತಿ ಢವಳಿಕರ ಇವರ ಕುಟುಂಬದ ಸದಸ್ಯರು ಮತ್ತು ಕೆಲವು ಸಾಧಕರು ಉಪಸ್ಥಿತರಿದ್ದರು. ಈ ವಾರ್ತೆಯನ್ನು ಕೇಳಿ ಉಪಸ್ಥಿತರೆಲ್ಲರಿಗೂ ಭಾವಜಾಗೃತಿ ಆಯಿತು. ಸವಿಸ್ತಾರ ಮಾಹಿತಿ ಶೀಘ್ರದಲ್ಲಿಯೇ ಮುದ್ರಿಸಲಾಗುವುದು.
ಹಿಂದೂ ಧರ್ಮಪ್ರೇಮಿ ಯುವಕ-ಯುವತಿಯರೇ, ಋಷಿಮುನಿಗಳು ಮತ್ತು ದೇವತೆಗಳು ಮಾಡಿದ ಸ್ಥೂಲ ಕೃತಿಗಳ ಹಿಂದಿನ ಸೂಕ್ಷ್ಮ ಧರ್ಮಶಾಸ್ತ್ರವನ್ನು ಅರ್ಥಮಾಡಿಕೊಳ್ಳದೆ ಅವರನ್ನು ಅನುಕರಿಸಬೇಡಿ !
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
‘ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಬಗ್ಗೆ ಪರಾತ್ಪರ ಗುರು ಪಾಂಡೆ ಮಹಾರಾಜರ ವರ್ಣನೆ
‘ಇಂದು ಯಾವ ಸೇವೆ ಮಾಡಲು ಸಾಧ್ಯವಿದೆಯೋ ಅದನ್ನು ಮಾಡಿ, ನಾಳೆ ಎಷ್ಟು ಜನ ಸಾಧಕರಿರುತ್ತಾರೆಂದರೆ, ನಿಮಗೆ ಸೇವೆ ಮಾಡಲು ಅವಕಾಶವೂ ಸಿಗುವುದಿಲ್ಲ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ