‘ಹಿಂದೂ ರಾಷ್ಟ್ರ’ದ ಸ್ಥಾಪನೆಯ ವಿಷಯದಲ್ಲಿ ಯೋಗ್ಯ ದೃಷ್ಟಿಕೋನ !

‘ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯದಲ್ಲಿ ನಾನು ಸಹಾಯ ಮಾಡುವೆನು’ ಎಂಬ ದೃಷ್ಟಿಕೋನ ಇಟ್ಟುಕೊಳ್ಳದೇ, ‘ಇದು ನನ್ನದೇ ಕಾರ್ಯವಾಗಿದೆ’ ಎಂಬ ದೃಷ್ಟಿಕೋನವನ್ನು ಇಟ್ಟುಕೊಳ್ಳಬೇಕು ! ಇಂತಹ ದೃಷ್ಟಿಕೋನವನ್ನು ಇಟ್ಟುಕೊಂಡಾಗ ಕಾರ್ಯವು ಉತ್ತಮವಾಗಿ ಆಗುತ್ತದೆ ಮತ್ತು ಸ್ವತಃ ತನ್ನ (ಆಧ್ಯಾತ್ಮಿಕ) ಪ್ರಗತಿಯೂ ಆಗುತ್ತದೆ !
ಏಕಮೇವಾದ್ವಿತೀಯ ‘ಸನಾತನ ಪ್ರಭಾತ’ ನಿಯತಕಾಲಿಕೆಗಳು !
‘ಸನಾತನ ಪ್ರಭಾತ’ದಲ್ಲಿನ ಶೇ. ೩೦ ರಷ್ಟು ಲೇಖನಗಳು ಸಾಧನೆಗೆ ಸಂಬಂಧಪಟ್ಟದ್ದಾಗಿರುವುದರಿಂದ ಓದುಗರಿಗೆ ಅಧ್ಯಾತ್ಮದ ಪರಿಚಯವಾಗುತ್ತದೆ ಮತ್ತು ಕೆಲವರು ಸಾಧನೆ ಮಾಡಲಾರಂಭಿಸಿ ಜೀವನವನ್ನು ಸಾರ್ಥಕಪಡಿಸಿಕೊಳ್ಳುತ್ತಾರೆ. ತದ್ವಿರುದ್ಧ ಹೆಚ್ಚಿನ ಎಲ್ಲ ನಿಯತಕಾಲಿಕೆಗಳಲ್ಲಿಯೂ ಶೇ. ೧ ರಷ್ಟು ಲೇಖನವು ಕೂಡ ಸಾಧನೆಗೆ ಸಂಬಂಧಪಟ್ಟದ್ದಾಗಿಲ್ಲದ ಕಾರಣ ಓದುಗರಿಗೆ ಅವುಗಳಿಂದ ನಿಜವಾದ ಅರ್ಥದಲ್ಲಿ ಲಾಭವಾಗುವುದಿಲ್ಲ’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು
ಸೃಷ್ಟಿಯ ನಿರ್ಮಿತಿ ಮತ್ತು ಆಯಾ ಯುಗಗಳಲ್ಲಿನ ಸಪ್ತರ್ಷಿಗಳು !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಒಬ್ಬ ನಿಜವಾದ ಹಿಂದೂ ಎಲ್ಲರಿಗೂ ಸಮಾನವಾಗಿ ನಡೆಸಿಕೊಳ್ಳುತ್ತಾನೆ ! : Annamalai
‘ಹಿಂದೂ’ ಕುರಿತ ವಿವಾದಾತ್ಮಕ ಹೇಳಿಕೆ; 11 ಮಂದಿಗೆ ಹೈಕೋರ್ಟ್ ಹಿನ್ನಡೆ : Hindu Remark Verdict