‘ಹಿಂದೂ ರಾಷ್ಟ್ರ’ದ ಸ್ಥಾಪನೆಯ ವಿಷಯದಲ್ಲಿ ಯೋಗ್ಯ ದೃಷ್ಟಿಕೋನ !

‘ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯದಲ್ಲಿ ನಾನು ಸಹಾಯ ಮಾಡುವೆನು’ ಎಂಬ ದೃಷ್ಟಿಕೋನ ಇಟ್ಟುಕೊಳ್ಳದೇ, ‘ಇದು ನನ್ನದೇ ಕಾರ್ಯವಾಗಿದೆ’ ಎಂಬ ದೃಷ್ಟಿಕೋನವನ್ನು ಇಟ್ಟುಕೊಳ್ಳಬೇಕು ! ಇಂತಹ ದೃಷ್ಟಿಕೋನವನ್ನು ಇಟ್ಟುಕೊಂಡಾಗ ಕಾರ್ಯವು ಉತ್ತಮವಾಗಿ ಆಗುತ್ತದೆ ಮತ್ತು ಸ್ವತಃ ತನ್ನ (ಆಧ್ಯಾತ್ಮಿಕ) ಪ್ರಗತಿಯೂ ಆಗುತ್ತದೆ !
ಏಕಮೇವಾದ್ವಿತೀಯ ‘ಸನಾತನ ಪ್ರಭಾತ’ ನಿಯತಕಾಲಿಕೆಗಳು !
‘ಸನಾತನ ಪ್ರಭಾತ’ದಲ್ಲಿನ ಶೇ. ೩೦ ರಷ್ಟು ಲೇಖನಗಳು ಸಾಧನೆಗೆ ಸಂಬಂಧಪಟ್ಟದ್ದಾಗಿರುವುದರಿಂದ ಓದುಗರಿಗೆ ಅಧ್ಯಾತ್ಮದ ಪರಿಚಯವಾಗುತ್ತದೆ ಮತ್ತು ಕೆಲವರು ಸಾಧನೆ ಮಾಡಲಾರಂಭಿಸಿ ಜೀವನವನ್ನು ಸಾರ್ಥಕಪಡಿಸಿಕೊಳ್ಳುತ್ತಾರೆ. ತದ್ವಿರುದ್ಧ ಹೆಚ್ಚಿನ ಎಲ್ಲ ನಿಯತಕಾಲಿಕೆಗಳಲ್ಲಿಯೂ ಶೇ. ೧ ರಷ್ಟು ಲೇಖನವು ಕೂಡ ಸಾಧನೆಗೆ ಸಂಬಂಧಪಟ್ಟದ್ದಾಗಿಲ್ಲದ ಕಾರಣ ಓದುಗರಿಗೆ ಅವುಗಳಿಂದ ನಿಜವಾದ ಅರ್ಥದಲ್ಲಿ ಲಾಭವಾಗುವುದಿಲ್ಲ’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
|| ಶ್ರೀ ರಾಜಮಾತಂಗಿ ಮಹಾಯಾಗ ||
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!