
ಗೋಪಾಲಗಂಜ್ (ಬಿಹಾರ) – ಛತ್ರಪತಿ ಶಿವಾಜಿ ಮಹಾರಾಜ್, ಛತ್ರಪತಿ ಸಂಭಾಜಿ ಮಹಾರಾಜ್, ಮಹಾರಾಣಾ ಪ್ರತಾಪ್ ಮತ್ತು ರಾಣಿ ಲಕ್ಷ್ಮೀಬಾಯಿ ಅವರಂತಹ ಶ್ರೇಷ್ಠ ಯೋಧರಿದ್ದರೂ ಔರಂಗಜೇಬನನ್ನು ಶ್ರೇಷ್ಠ ಎಂದು ಕರೆಯುವುದು ದೇಶದ ದುರದೃಷ್ಟ. ಕಾಲ ಬದಲಾಗುತ್ತಿದೆ ಮತ್ತು ಒಂದೊಂದಾಗಿ ಎಲ್ಲವೂ ಸರಿಯಾಗುತ್ತದೆ. ಪ್ರಾಚೀನ ಭಾರತೀಯ ಸಂಸ್ಕೃತಿಯ ಧ್ವಜವು ಮತ್ತೊಮ್ಮೆ ಹಾರಾಡುತ್ತದೆ. ಭಾರತವು ಅನಿವಾರ್ಯವಾಗಿ ಹಿಂದೂ ರಾಷ್ಟ್ರವಾಗುತ್ತದೆ ಎಂದು ನನಗೆ ದೃಢವಾದ ನಂಬಿಕೆ ಇದೆ ಎಂದು ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಹೇಳಿದ್ದಾರೆ.
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ದೇಶದ 3 ರಾಜ್ಯಗಳಲ್ಲಿ ಲವ್ ಜಿಹಾದ್ನ 4 ಘಟನೆಗಳು ಬೆಳಕಿಗೆ!
ಮಧ್ಯಪ್ರದೇಶದ ಬಡನಗರದಲ್ಲಿ ಕ್ರೇನ್ ಮೂಲಕ ಕಾರನ್ನು ಎತ್ತಿ ಉದ್ದೇಶಪೂರ್ವಕವಾಗಿ ಸ್ಫೋಟಿಸಲಾಯಿತು ! : Ujjain Muharram