
ಗೋಪಾಲಗಂಜ್ (ಬಿಹಾರ) – ಛತ್ರಪತಿ ಶಿವಾಜಿ ಮಹಾರಾಜ್, ಛತ್ರಪತಿ ಸಂಭಾಜಿ ಮಹಾರಾಜ್, ಮಹಾರಾಣಾ ಪ್ರತಾಪ್ ಮತ್ತು ರಾಣಿ ಲಕ್ಷ್ಮೀಬಾಯಿ ಅವರಂತಹ ಶ್ರೇಷ್ಠ ಯೋಧರಿದ್ದರೂ ಔರಂಗಜೇಬನನ್ನು ಶ್ರೇಷ್ಠ ಎಂದು ಕರೆಯುವುದು ದೇಶದ ದುರದೃಷ್ಟ. ಕಾಲ ಬದಲಾಗುತ್ತಿದೆ ಮತ್ತು ಒಂದೊಂದಾಗಿ ಎಲ್ಲವೂ ಸರಿಯಾಗುತ್ತದೆ. ಪ್ರಾಚೀನ ಭಾರತೀಯ ಸಂಸ್ಕೃತಿಯ ಧ್ವಜವು ಮತ್ತೊಮ್ಮೆ ಹಾರಾಡುತ್ತದೆ. ಭಾರತವು ಅನಿವಾರ್ಯವಾಗಿ ಹಿಂದೂ ರಾಷ್ಟ್ರವಾಗುತ್ತದೆ ಎಂದು ನನಗೆ ದೃಢವಾದ ನಂಬಿಕೆ ಇದೆ ಎಂದು ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ ಹೇಳಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ