
ಬೆಂಗಳೂರು – ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025 ರ ಮಾರ್ಚ್ 7 ರಂದು ರಾಜ್ಯ ಬಜೆಟ್ ಅನ್ನು ಮಂಡಿಸಿದರು. ಇದರಲ್ಲಿ ವಿವಿಧ ಯೋಜನೆಗಳು ಮತ್ತು ಯೋಜನೆಗಳಿಗೆ ಕೋಟ್ಯಂತರ ರೂಪಾಯಿಗಳನ್ನು ಒದಗಿಸುವುದರ ಜೊತೆಗೆ, ಅಲ್ಪಸಂಖ್ಯಾತ ಕುಟುಂಬಗಳಿಗೆ ಮದುವೆಗೆ 50 ಸಾವಿರ ರೂಪಾಯಿ ಸಹಾಯಧನ ನೀಡುವುದಾಗಿ ಘೋಷಿಸಿದರು. ಅಲ್ಲದೆ, ಸರಕಾರದಿಂದ ಜೈನ ಅರ್ಚಕರು, ಸಿಖ್ಖರ ಮುಖ್ಯ ಗ್ರಂಥಿಗಳು ಮತ್ತು ಮಸೀದಿಗಳ ಇಮಾಮ್ಗಳ ಗೌರವಧನವನ್ನು ತಿಂಗಳಿಗೆ 5 ಸಾವಿರದಿಂದ 6 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ.
ವಕ್ಫ್ ಆಸ್ತಿಗಳ ದುರಸ್ತಿಗೆ 150 ಕೋಟಿ ರೂಪಾಯಿ!
ವಕ್ಫ್ ಆಸ್ತಿಗಳ ದುರಸ್ತಿ ಮತ್ತು ನವೀಕರಣ, ಮೂಲಸೌಕರ್ಯ ಒದಗಿಸುವುದು ಮತ್ತು ಮುಸ್ಲಿಂ ಸ್ಮಶಾನಗಳನ್ನು ರಕ್ಷಿಸಲು 150 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. (ದೇವಾಲಯಗಳ ನಿರ್ವಹಣೆ ಮತ್ತು ಜೀರ್ಣೋದ್ಧಾರಕ್ಕೆ ಅವಕಾಶ ನೀಡದೆ ವಕ್ಫ್ಗೆ ಏಕೆ ಅವಕಾಶ ನೀಡಲಾಗಿದೆ ಎಂದು ರಾಜ್ಯದ ಹಿಂದೂಗಳು ಪ್ರಶ್ನಿಸುತ್ತಾರೆಯೇ? – ಸಂಪಾದಕರು)
ಸಂಪಾದಕೀಯ ನಿಲುವು
|
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ