|

ಬೆಂಗಳೂರು – ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26 ನೇ ಹಣಕಾಸು ವರ್ಷದ ಬಜೆಟ್ ಮಂಡಿಸಿದರು. ಬಜೆಟ್ ನಲ್ಲಿ ಮಸೀದಿಯಲ್ಲಿನ ಇಮಾಮ್ ಗಳಿಗೆ ವೇತನ ಹೆಚ್ಚಳ, ವಕ್ಫ್ ಸಂಸ್ಥೆಗಳ ಜೀರ್ಣೋದ್ಧಾರ ಸೇರಿದಂತೆ ಒಟ್ಟು 4,700 ಕೋಟಿ ರೂಪಾಯಿ ಅನುದಾನವನ್ನು ನೀಡಿದೆ. ಈ ಸೂತ್ರವನ್ನು ಟೀಕಿಸಿದ ಬಿಜೆಪಿ, ಇದೊಂದು ‘ಮುಸ್ಲಿಂ ಬಜೆಟ್’ ಎಂದು ಹೇಳಿದೆ. ಇದಕ್ಕೆ ಪ್ರತ್ಯುತ್ತರ ನೀಡಿದ ಕಾಂಗ್ರೆಸ್ ಸಚಿವ ಜಮೀರ್ ಅಹಮದ್ ಖಾನ್, ‘ಇದು ಮುಸ್ಲಿಂ ಬಜೆಟ್ ಎಂದು ಹೇಗೆ ಹೇಳುತ್ತೀರಿ ಎಂದು ಬಿಜೆಪಿ ಅನ್ನು ಪ್ರಶ್ನಿಸಿದರು. ರಾಜ್ಯದ ಒಟ್ಟು ಜನಸಂಖ್ಯೆಯ ಅಂದಾಜು 14 ಪ್ರತಿಶತ ಮುಸ್ಲಿಮರಿದ್ದಾರೆ. ಜನಸಂಖ್ಯೆಯ ಪ್ರಕಾರ ನೋಡಿದರೆ ಮುಸ್ಲಿಂ ಸಮುದಾಯಕ್ಕೆ ಕನಿಷ್ಠ 60,000 ಕೋಟಿ ರೂಪಾಯಿ ಸಿಗಬೇಕಾಗಿತ್ತು; ಆದರೆ ವಾಸ್ತವವಾಗಿ ಕೇವಲ 4,700 ಕೋಟಿ ರೂಪಾಯಿ ನೀಡಲಾಗಿದೆ. ಬಿಜೆಪಿಯವರಿಗೆ ಇಷ್ಟಾದರೂ ವ್ಯಾವಹಾರಿಕ ಜ್ಞಾನವಿಲ್ಲವೇ?’
ಖಾನ್ ಮುಂದೆ ಮಾತನಾಡಿ ಈ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಸಂಪಾದಕೀಯ ನಿಲುವು
|
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari