ಕಾಂಗ್ರೆಸ್ ಆಡಳಿತದಲ್ಲಿ ಗೋರಿಗೆ ರಕ್ಷಣೆ ಸಿಕ್ಕಿತ್ತು

ಮುಂಬಯಿ – ಸಮಾಜವಾದಿ ಪಕ್ಷದ ಶಾಸಕ ಅಬು ಆಜ್ಮಿ ‘ಔರಂಗಜೇಬ ಕ್ರೂರ ಆಡಳಿತಗಾರನಾಗಿರಲಿಲ್ಲ’ ಎಂದು ಹೇಳಿಕೆ ನೀಡಿದ್ದರು. ನಂತರ ಭಾಜಪ ಸಂಸದ ಉದಯನರಾಜೆ ಭೋಸಲೆ ‘ಔರಂಗಜೇಬನ ಗೋರಿಯನ್ನು ಕಿತ್ತುಹಾಕಬೇಕು’ ಎಂದು ಹೇಳಿದ್ದರು. ಅದಕ್ಕೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, “ನಮಗೂ ಹಾಗೆ ಅನಿಸುತ್ತದೆ. ಕೇವಲ ಕೆಲವು ವಿಷಯಗಳನ್ನು ಕಾನೂನಿನಿಂದ ಮಾಡಬೇಕಾಗುತ್ತದೆ; ಏಕೆಂದರೆ ಆ ಗೋರಿ ಸಂರಕ್ಷಿತವಾಗಿದೆ. ಕಾಂಗ್ರೆಸ್ ಆಡಳಿತದಲ್ಲಿ ಆ ಗೋರಿಗೆ ASI (ಭಾರತೀಯ ಪುರಾತತ್ವ ಸಮೀಕ್ಷೆ) ರಕ್ಷಣೆ ನೀಡಲಾಗಿದೆ” ಎಂದರು.
ಸಂಪಾದಕೀಯ ನಿಲುವುನಾಗರಿಕರಂತೆ ಸರಕಾರದ ಮನಸ್ಸಿನಲ್ಲಿರುವುದನ್ನು ಶೀಘ್ರವಾಗಿ ಪೂರೈಸಿ ಛತ್ರಪತಿ ಶಿವಾಜಿ ಮಹಾರಾಜರ ಮಹಾರಾಷ್ಟ್ರವನ್ನು ಮತ್ತೊಮ್ಮೆ ನಿರ್ಮಿಸಬೇಕು ಎಂಬುದು ನಮ್ಮ ನಿರೀಕ್ಷೆ! |
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ
ಮಧ್ಯಪ್ರದೇಶದ ಮೌಲಾನಾ ಬಂಧನ !
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ