
ಮಂಗಳೂರು – ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಕುಲಶೇಖರ ಗ್ರಾಮದಲ್ಲಿ ಅಕ್ರಮ ಗೋಮಾಂಸ ಸಾಗಣೆಯ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ. ಬಜರಂಗದಳದ ಕಾರ್ಯಕರ್ತರು 100 ಕೆ.ಜಿ ಗಿಂತಲೂ ಹೆಚ್ಚು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.
ಕುಲಶೇಖರ ಗ್ರಾಮದಲ್ಲಿ ದ್ವಿಚಕ್ರ ವಾಹನದಲ್ಲಿ 100 ಕೆ.ಜಿ ಗಿಂತಲೂ ಹೆಚ್ಚು ಅಕ್ರಮ ಗೋಮಾಂಸವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಬಜರಂಗದಳದ ಕಾರ್ಯಕರ್ತರಿಗೆ ಸಿಕ್ಕಿತ್ತು. ಈ ಮಾಹಿತಿಯ ಆಧಾರದ ಮೇಲೆ ಕಾರ್ಯಕರ್ತರು ಅಕ್ರಮ ಗೋಮಾಂಸವನ್ನು ಸಾಗಿಸುತ್ತಿದ್ದ ದ್ವಿಚಕ್ರ ವಾಹನವನ್ನು ತಡೆದರು. ಬೈಕ್ ತಡೆದ ಕೂಡಲೇ ಚಾಲಕ ಅದನ್ನು ಬಿಟ್ಟು ಓಡಿಹೋದನು. ಕಾರ್ಯಕರ್ತರು ಬೈಕ್ ವಶಪಡಿಸಿಕೊಂಡು ಪೊಲೀಸರಿಗೆ ಮಾಹಿತಿ ನೀಡಿದರು.
ಸಂಪಾದಕೀಯ ನಿಲುವುಮುಸಲ್ಮಾನರ ತುಷ್ಟೀಕರಣ ಮಾಡುವ ಆಡಳಿತಾರೂಢ ಕಾಂಗ್ರೆಸ್ ರಾಜ್ಯದಲ್ಲಿ ಹೀಗೆ ನಡೆಯುವುದರಲ್ಲಿ ಆಶ್ಚರ್ಯವೇನು? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ