ಭಾಗ್ಯನಗರ (ತೆಲಂಗಾಣ) – ಇಲ್ಲಿನ ಸೈದಾಬಾದ್ನಲ್ಲಿರುವ ದೇವಸ್ಥಾನದ ಆವರಣದಲ್ಲಿ ಅರ್ಚಕರು ಕುಳಿತಿದ್ದಾಗ, ಇದ್ದಕ್ಕಿದ್ದಂತೆ ಅಪರಿಚಿತ ವ್ಯಕ್ತಿಯೊಬ್ಬ ಅವರ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಅರ್ಚಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕೃತ್ಯದ ಉದ್ದೇಶ ಇನ್ನೂ ತಿಳಿದುಬಂದಿಲ್ಲ.
🔴 Saibabad, Bhagyanagar (Telangana): An unidentified assailant threw acid on temple accountant in Telangana Temple! 🚨
❓ Inside a temple, targeting the staff—who else but radical fanatics would commit such an attack?#HindusUnderAttack pic.twitter.com/kINOIRl2x2
— Sanatan Prabhat (@SanatanPrabhat) March 15, 2025
ಸಂಪಾದಕೀಯ ನಿಲುವುದೇವಸ್ಥಾನದ ಮೇಲೆ ಅದೂ ಅರ್ಚಕರ ಮೇಲೆ ಇಂತಹ ದಾಳಿಯನ್ನು ಮತಾಂಧ ಮುಸ್ಲಿಮರಲ್ಲದೆ ಬೇರೆ ಯಾರು ಮಾಡುತ್ತಾರೆ? |