
ಮೊಗಾ (ಪಂಜಾಬ) – ಇಲ್ಲಿ ಶಿವಸೇನೆಯ (ಶಿಂದೆ ಬಣ) ನಾಯಕ ಮಂಗತ ರಾಮ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದರು. ಮಾರ್ಚ್ 14 ರ ಹತ್ಯೆ ಮಾಡಿದ ರಾತ್ರಿ ಪೊಲೀಸರು ಮೂವರು ಕೊಲೆಗಾರರೊಂದಿಗೆ ಘರ್ಷಣೆ ನಡೆಯಿತು. ನಂತರ ಪೊಲೀಸರು ಅರುಣ್ ಗುರಪ್ರೀತ ಸಿಂಹ, ಅರುಣ ಬಬ್ಬು ಸಿಂಗ ಮತ್ತು ರಾಜವೀರ ಅಶೋಕ ಕುಮಾರ ಎಂಬ ಮೂವರನ್ನು ಬಂಧಿಸಿದರು. ಎನ್ಕೌಂಟರ್ನಲ್ಲಿ ಆರೋಪಿಗಳು ಗಾಯಗೊಂಡಿದ್ದರಿಂದ ಅವರನ್ನು ಚಿಕಿತ್ಸೆಗಾಗಿ ಮಲೌಟ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹತ್ಯೆ ವೈಯಕ್ತಿಕ ದ್ವೇಷದಿಂದ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಂಪಾದಕೀಯ ನಿಲುವುಇಂತಹವರ ಮೇಲೆ ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಗಲ್ಲು ಶಿಕ್ಷೆ ನೀಡಲು ಸರಕಾರ ಪ್ರಯತ್ನಿಸಬೇಕು! ಇಂತಹ ಶಿಕ್ಷೆಯಿಂದಲೇ ಇತರ ಅಪರಾಧಿಗಳನ್ನು ತಡೆಯಲು ಸಾಧ್ಯ! |
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!