|

ಭೀವಂಡಿ (ಠಾಣೆ ಜಿಲ್ಲೆ) – ಏನೇ ಆದರು ಮಹಾರಾಷ್ಟ್ರದಲ್ಲಿನ ಔರಂಗಜೇಬನ ಗೋರಿಯ ವೈಭವೀಕರಣ ಮತ್ತು ಸ್ತುತಿ ಆಗಲು ಬಿಡುವುದಿಲ್ಲ. ಹಾಗೆ ಯಾರಾದರೂ ಮಾಡುವ ಪ್ರಯತ್ನ ಮಾಡಿದರೆ ಆ ಪ್ರಯತ್ನ ಅಲ್ಲಿಯೇ ಹೊಸಕಿ ಹಾಕುವ ಕೆಲಸ ಮಾಡುವೆವು, ಎಂದು ಮಾತು ಕೊಡುತ್ತೇನೆ, ಹೀಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಇವರು ಮಾರ್ಚ್ ೧೭ ರಂದು ಹೇಳಿದರು. ಭೀಮಂಡಿಯಲ್ಲಿ ‘ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಮಂದಿರ (ಶಕ್ತಿಪೀಠ) ಪರಿಸರ’ದ ಲೋಕಾರ್ಪಣೆಯ ಸಮಯದಲ್ಲಿ ಅವರು ಮಾತನಾಡುತ್ತಿದ್ದರು. ಆ ಸಮಯದಲ್ಲಿ ಮಾಜಿ ಕೇಂದ್ರ ರಾಜ್ಯ ಸಚಿವ ಕಪಿಲ್ ಪಾಟಿಲ್, ಶಾಸಕ ಕಿಸಾನ್ ಕಥೋರೆ ಸಹಿತ ಇತರ ಗಣ್ಯರು ಉಪಸ್ಥಿತರಿದ್ದರು. ಈ ದೇವಸ್ಥಾನದ ಪರಿಸರಕ್ಕೆ ತೀರ್ಥ ಸ್ಥಳದ ಸ್ಥಾನಮಾನ ನೀಡಲಾಗುವುದೆಂದು ಕೂಡ ಮುಖ್ಯಮಂತ್ರಿಗಳು ಹೇಳಿದರು.
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!