|

ಭೀವಂಡಿ (ಠಾಣೆ ಜಿಲ್ಲೆ) – ಏನೇ ಆದರು ಮಹಾರಾಷ್ಟ್ರದಲ್ಲಿನ ಔರಂಗಜೇಬನ ಗೋರಿಯ ವೈಭವೀಕರಣ ಮತ್ತು ಸ್ತುತಿ ಆಗಲು ಬಿಡುವುದಿಲ್ಲ. ಹಾಗೆ ಯಾರಾದರೂ ಮಾಡುವ ಪ್ರಯತ್ನ ಮಾಡಿದರೆ ಆ ಪ್ರಯತ್ನ ಅಲ್ಲಿಯೇ ಹೊಸಕಿ ಹಾಕುವ ಕೆಲಸ ಮಾಡುವೆವು, ಎಂದು ಮಾತು ಕೊಡುತ್ತೇನೆ, ಹೀಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಇವರು ಮಾರ್ಚ್ ೧೭ ರಂದು ಹೇಳಿದರು. ಭೀಮಂಡಿಯಲ್ಲಿ ‘ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಮಂದಿರ (ಶಕ್ತಿಪೀಠ) ಪರಿಸರ’ದ ಲೋಕಾರ್ಪಣೆಯ ಸಮಯದಲ್ಲಿ ಅವರು ಮಾತನಾಡುತ್ತಿದ್ದರು. ಆ ಸಮಯದಲ್ಲಿ ಮಾಜಿ ಕೇಂದ್ರ ರಾಜ್ಯ ಸಚಿವ ಕಪಿಲ್ ಪಾಟಿಲ್, ಶಾಸಕ ಕಿಸಾನ್ ಕಥೋರೆ ಸಹಿತ ಇತರ ಗಣ್ಯರು ಉಪಸ್ಥಿತರಿದ್ದರು. ಈ ದೇವಸ್ಥಾನದ ಪರಿಸರಕ್ಕೆ ತೀರ್ಥ ಸ್ಥಳದ ಸ್ಥಾನಮಾನ ನೀಡಲಾಗುವುದೆಂದು ಕೂಡ ಮುಖ್ಯಮಂತ್ರಿಗಳು ಹೇಳಿದರು.
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !