|

ಭೀವಂಡಿ (ಠಾಣೆ ಜಿಲ್ಲೆ) – ಏನೇ ಆದರು ಮಹಾರಾಷ್ಟ್ರದಲ್ಲಿನ ಔರಂಗಜೇಬನ ಗೋರಿಯ ವೈಭವೀಕರಣ ಮತ್ತು ಸ್ತುತಿ ಆಗಲು ಬಿಡುವುದಿಲ್ಲ. ಹಾಗೆ ಯಾರಾದರೂ ಮಾಡುವ ಪ್ರಯತ್ನ ಮಾಡಿದರೆ ಆ ಪ್ರಯತ್ನ ಅಲ್ಲಿಯೇ ಹೊಸಕಿ ಹಾಕುವ ಕೆಲಸ ಮಾಡುವೆವು, ಎಂದು ಮಾತು ಕೊಡುತ್ತೇನೆ, ಹೀಗೆ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಇವರು ಮಾರ್ಚ್ ೧೭ ರಂದು ಹೇಳಿದರು. ಭೀಮಂಡಿಯಲ್ಲಿ ‘ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಮಂದಿರ (ಶಕ್ತಿಪೀಠ) ಪರಿಸರ’ದ ಲೋಕಾರ್ಪಣೆಯ ಸಮಯದಲ್ಲಿ ಅವರು ಮಾತನಾಡುತ್ತಿದ್ದರು. ಆ ಸಮಯದಲ್ಲಿ ಮಾಜಿ ಕೇಂದ್ರ ರಾಜ್ಯ ಸಚಿವ ಕಪಿಲ್ ಪಾಟಿಲ್, ಶಾಸಕ ಕಿಸಾನ್ ಕಥೋರೆ ಸಹಿತ ಇತರ ಗಣ್ಯರು ಉಪಸ್ಥಿತರಿದ್ದರು. ಈ ದೇವಸ್ಥಾನದ ಪರಿಸರಕ್ಕೆ ತೀರ್ಥ ಸ್ಥಳದ ಸ್ಥಾನಮಾನ ನೀಡಲಾಗುವುದೆಂದು ಕೂಡ ಮುಖ್ಯಮಂತ್ರಿಗಳು ಹೇಳಿದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad