ಆಂಬುಲೆನ್ಸ್ ನ ಗಾಜುಗಳು ಪುಡಿ ಪುಡಿ

ನಾಗಪುರ – ಮಹಾಲ ಪರಿಸರದಲ್ಲಿ ಗಲಭೆಯಲ್ಲಿ ಗಾಯಗೊಂಡಿರುವ ಪೊಲೀಸ ಅಧಿಕಾರಿ ನಿಕೇತನ ಕದಮ ಇವರ ಜೊತೆಗೆ ಇತರರು ಗಾಯಗೊಂಡಿರುವವರನ್ನು ಮೊದಲು ಮೇಯೋ ಆಸ್ಪತ್ರೆಗೆ ಬದಲಾಯಿಸಲಾಯಿತು. ಪ್ರಾಥಮಿಕ ಚಿಕಿತ್ಸೆಯ ನಂತರ ಮೂರು ಜನರನ್ನು ಬೇರೆ ಆಸ್ಪತ್ರೆಗೆ ಕಳುಹಿಸಬೇಕಿತ್ತು. ಅದರಲ್ಲಿ ಕದಮ ಇವರನ್ನು ಕರೆದುಕೊಂಡು ಹೊರಟಿರುವ ಆಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ; ಆದರೆ ಆಂಬುಲೆನ್ಸ್ ಡ್ರೈವರ್ ಸಂದರ್ಭೋಚಿತ ವಾಹನ ಚಾಲನೆ ಮಾಡಿರುವುದರಿಂದ ಕದಮ ಉಳಿದಿದ್ದಾರೆ. ಈ ಕಲ್ಲು ತೂರಾಟದಲ್ಲಿ ಅಂಬುಲೆನ್ಸ್ ನ ಗಾಜುಗಳು ಒಡೆದಿದೆ.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ