
ಪ್ರಜೆಗಳ ಜೀವನವನ್ನು ಸುಖೀ- ಸಮಾಧಾನಿ ಮತ್ತು ವೈಭವಸಂಪನ್ನ ಮಾಡುವ; ಅಪರಾಧ, ಭ್ರಷ್ಟಾಚಾರ, ರೋಗರುಜಿನ ಇತ್ಯಾದಿಗಳಿಗೆ ಸ್ಥಾನವಿಲ್ಲದಿರುವ ಮತ್ತು ನೈಸರ್ಗಿಕ ಆಪತ್ತುಗಳಿಂದ ಮುಕ್ತವಾಗಿರುವ ರಾಜ್ಯವೆಂದರೆ ರಾಮರಾಜ್ಯ ! ರಾಮರಾಜ್ಯದಲ್ಲಿನ ಪ್ರಜೆಗಳು ಧರ್ಮಾ ಚರಣಿಗಳಾಗಿದ್ದರು. ಆದುದರಿಂದಲೇ ಅವರಿಗೆ ಶ್ರೀರಾಮನಂತಹ ಸಾತ್ತ್ವಿಕ ರಾಜನು ಲಭಿಸಿದನು ಮತ್ತು ಆದರ್ಶ ರಾಮರಾಜ್ಯವು (ಹಿಂದೂ ರಾಷ್ಟ್ರ) ಅನುಭವಿಸಲು ದೊರಕಿತು. ಮೊದಲಿನಂತೆಯೇ ಆದರ್ಶ ‘ರಾಮರಾಜ್ಯ’ ಈಗಲೂ ಅವತರಿಸಬಹುದು ! ಇದಕ್ಕಾಗಿ – ಹಿಂದೂಗಳೇ, ನೀವು ಧರ್ಮಾಚರಣಿ ಮತ್ತು ಈಶ್ವರನ ಭಕ್ತರಾಗಿ, ಹಾಗೆಯೇ ಭಾವೀ ಪೀಳಿಗೆಯನ್ನು ಧರ್ಮಾಚರಣಿ, ಸಾಧಕರನ್ನಾಗಿಸಿ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma
ಪಾಕಿಸ್ತಾನದೊಂದಿಗೆ ಮಾತುಕತೆ ನಿಲ್ಲಿಸಬಾರದು, ವ್ಯಾಪಾರ ಮುಂದುವರಿಸಬೇಕು; ಆದರೆ ಪುಲ್ವಾಮಾದಂತಹ ದಾಳಿಯಾದರೆ, ಪ್ರತ್ಯುತ್ತರ ನೀಡಬೇಕು !
ಮಹಾರಾಷ್ಟ್ರ ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಕ್ರಮಣಕಾರಿಯಾದಂತಹ ಔರಂಗಜೇಬನ ಸಮಾಧಿಯ ಉದಾತ್ತೀಕರಣ ಮಾಡುತ್ತಿರುವುದೇಕೆ ?
ಸನಾತನದ ಆಶ್ರಮ ರಾಮನಾಥಿಯಲ್ಲಿ ಭಾವಪೂರ್ಣ ವಾತಾವರಣದಲ್ಲಿ ಶ್ರೀ ಚಂಡಿ ಹೋಮ ಸಂಪನ್ನ