ಶವಕ್ಕೆ ಕಲ್ಲು ಕಟ್ಟಿ ಕಾಲುವೆಗೆ ಎಸೆದ!

ನವದೆಹಲಿ – ಇಲ್ಲಿ ಕೋಮಲ ಎಂಬ ಯುವತಿಯನ್ನು ಅಪಹರಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪೊಲೀಸರು ಆಸಿಫ್ ಎಂಬಾತನನ್ನು ಬಂಧಿಸಿದ್ದಾರೆ. ಆಸಿಫ್ ಕೋಮಲಳ ಕೊಲೆ ಮಾಡಿ ಶವಕ್ಕೆ ಕಲ್ಲು ಕಟ್ಟಿ “ಛಾವ್ಲಾ ಕಾಲುವೆ”ಗೆ ಎಸೆದಿದ್ದ. ಪೊಲೀಸರಿಗೆ ಇಲ್ಲಿ ಶವ ಪತ್ತೆಯಾದ ನಂತರ ನಡೆಸಿದ ವಿಚಾರಣೆಯಿಂದ ಆಸಿಫ್ ನನ್ನು ಬಂಧಿಸಲಾಯಿತು. ಆಸಿಫ್ ಟ್ಯಾಕ್ಸಿ ಚಾಲಕನಾಗಿದ್ದಾನೆ.
ಕೋಮಲ್ ಮತ್ತು ಆಸಿಫ್ ಪರಸ್ಪರ ಪರಿಚಯಸ್ಥರಾಗಿದ್ದರು. ಇಬ್ಬರೂ ಸುಂದರನಗರಿ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಮಾರ್ಚ್ 12 ರಂದು ಆಸಿಫ್ ಮತ್ತು ಕೋಮಲ್ ಸೀಮಾಪುರಿ ಪ್ರದೇಶದಲ್ಲಿ ಭೇಟಿಯಾಗಿದ್ದರು. ಆಸಿಫ್ ಕೋಮಲನ್ನು ತನ್ನ ವಾಹನದಲ್ಲಿ ಕೂರಿಸಿಕೊಂಡು ಛಾವ್ಲಾ ಕಾಲುವೆಯ ಬಳಿ ಕರೆದುಕೊಂಡು ಹೋಗಿದ್ದ. ನಂತರ ಇಬ್ಬರ ನಡುವೆ ದೊಡ್ಡ ಜಗಳ ನಡೆದು, ಆಸಿಫ್ ಕೋಮಲನ್ನು ಕೊಲೆ ಮಾಡಿ ಶವವನ್ನು ಕಾಲುವೆಗೆ ಎಸೆದಿದ್ದಾನೆ.
ಸಂಪಾದಕೀಯ ನಿಲುವು
|
‘ಪ್ರಧಾನಿಯವರು ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆಗಾರಿಕೆಯನ್ನು ನಿಗದಿಪಡಿಸಲೇ ಇಲ್ವಂತೆ !’
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ಹೋರಾಟ ಮುಂದುವರಿಯಲಿದೆ !
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ಸರಕಾರದ ಮುಂದೆ ನಾವು ೩ ಬೇಡಿಕೆಗಳನ್ನು ಇಟ್ಟಿದ್ದೇವೆ!
ಭಾರತ-ನೇಪಾಳ ಗಡಿಯ ಮೂಲಕ ಆಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಖಲಿಸ್ತಾನಿ ಪ್ರತ್ಯೇಕತಾವಾದಿ, ಅಮೆರಿಕನ್ ಪ್ರಜೆಯೊಂದಿಗೆ ಬಂಧನ
ಹಿಮಾಚಲ ಪ್ರದೇಶ – ನೈಸರ್ಗಿಕ ವಿಕೋಪದಿಂದ ₹೧,೦೦೦ ಕೋಟಿ ಹಾನಿ