ಮುಜಾಫರ್ನಗರ (ಉತ್ತರ ಪ್ರದೇಶ) ದ ಶಿವಸೇನೆಯ ಜಿಲ್ಲಾಧ್ಯಕ್ಷರ ಘೋಷಣೆ

ಮುಜಾಫ್ಫರ್ನಗರ (ಉತ್ತರ ಪ್ರದೇಶ) – ಔರಂಗಜೇಬನ ಗೋರಿಯನ್ನು ಕೆಡವಿದರೆ 100 ಗುಂಟೆ ಭೂಮಿ ಮತ್ತು 11 ಲಕ್ಷ ನಗದು ನೀಡುವುದಾಗಿ ಇಲ್ಲಿನ ಶಿವಸೇನೆಯ ಜಿಲ್ಲಾಧ್ಯಕ್ಷ ಬಿಟ್ಟು ಸಿಖೇಡಾ ಘೋಷಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಸಿಖೇಡಾ, ಔರಂಗಜೇಬನನ್ನು ಬೆಂಬಲಿಸುವವರನ್ನು ಚಪ್ಪಲಿಯಿಂದ ಹೊಡೆಯಬೇಕು. ದೇಶದ ಮೊಘಲರ ಎಲ್ಲಾ ಗೋರಿಗಳು ಮತ್ತು ಅವರ ಹೆಸರಿನ ನಾಮಫಲಕಗಳನ್ನು ಕಿತ್ತು ಹಾಕಬೇಕು ಎಂದು ಒತ್ತಾಯಿಸಿದರು.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ